ಬ್ರೇಕಿಂಗ್ ನ್ಯೂಸ್
05-12-20 05:58 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ (ಡಿಸೆಂಬರ್ 4, 2020) ಘೋಷಣೆ ಮಾಡಿದ ಮೇಲೆ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ 2019- 20ನೇ ಸಾಲಿನ ಡಿವಿಡೆಂಡ್ ವಿತರಿಸದಂತೆ ವಾಣಿಜ್ಯ ಮತ್ತು ಕೋ ಆಪರೇಟಿವ್ ಬ್ಯಾಂಕ್ ಗೆ ಹೇಳಲಾಗಿದೆ ಎಂದಿದ್ದಾರೆ.
ನಿಫ್ಟಿ ಬ್ಯಾಂಕ್ 603.60 ಪಾಯಿಂಟ್ ಗಳ ಹೆಚ್ಚಳ ಕಂಡು, 30,052.40 ಪಾಯಿಂಟ್ ನೊಂದಿಗೆ ಶುಕ್ರವಾರದ ವಹಿವಾಟು ಮುಗಿದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ರೆಪೋ ದರವನ್ನು 4% ಮತ್ತು ರಿವರ್ಸ್ ರೆಪೋ ದರ 3.35% ಅನ್ನು ಮುಂದುವರಿಸಿದೆ. ಹೆಚ್ಚಿನ ಹಣದುಬ್ಬರ ಮತ್ತು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಆರ್ಥಿಕತೆಯು ಕುಸಿತ ಆಗಬಹುದು ಎಂಬ ಅಂದಾಜಿದೆ. ಆದ್ದರಿಂದ ನೀತಿಯ ವಿಚಾರದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯ ನಿಲುವು ತೆಗೆದುಕೊಳ್ಳಲು ಸಿದ್ಧ ಎಂದಿದ್ದಾರೆ.
ಖಾರೀಫ್ ಬೆಳೆ ಬರುವ ತನಕ ಹಣದುಬ್ಬರ ಮೇಲ್ಮಟ್ಟದಲ್ಲಿ ಇರಬಹುದು ಎಂದು ಸಮಿತಿಯಿಂದ ತಿಳಿಸಲಾಗಿದೆ. ಅಂದಾಜು ಗ್ರಾಹಕ ದರ ಸೂಚ್ಯಂಕ ಹಣದುಬ್ಬರವು . FY21 Q3: 6.8% ಮತ್ತು Q4: 5.8% ಹಾಗೂ FY22ರ ಮೊದಲಾರ್ಧದಲ್ಲಿ 5.2%- 4.6% ಆಗುವ ಅಂದಾಜಿದೆ. ಚಳಿಗಾಲದ ತಿಂಗಳಲ್ಲಿ ಸಿಪಿಐ ಹಣದುಬ್ಬರದಿಂದ ಸ್ವಲ್ಪ ಮಟ್ಟಿಗೆ ನಿರಾಳ ನಿರೀಕ್ಷಿಸಬಹುದು ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
This News Article is a Copy of Goodreturns
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm