ಬ್ರೇಕಿಂಗ್ ನ್ಯೂಸ್
05-12-20 05:58 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ (ಡಿಸೆಂಬರ್ 4, 2020) ಘೋಷಣೆ ಮಾಡಿದ ಮೇಲೆ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ 2019- 20ನೇ ಸಾಲಿನ ಡಿವಿಡೆಂಡ್ ವಿತರಿಸದಂತೆ ವಾಣಿಜ್ಯ ಮತ್ತು ಕೋ ಆಪರೇಟಿವ್ ಬ್ಯಾಂಕ್ ಗೆ ಹೇಳಲಾಗಿದೆ ಎಂದಿದ್ದಾರೆ.
ನಿಫ್ಟಿ ಬ್ಯಾಂಕ್ 603.60 ಪಾಯಿಂಟ್ ಗಳ ಹೆಚ್ಚಳ ಕಂಡು, 30,052.40 ಪಾಯಿಂಟ್ ನೊಂದಿಗೆ ಶುಕ್ರವಾರದ ವಹಿವಾಟು ಮುಗಿದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ರೆಪೋ ದರವನ್ನು 4% ಮತ್ತು ರಿವರ್ಸ್ ರೆಪೋ ದರ 3.35% ಅನ್ನು ಮುಂದುವರಿಸಿದೆ. ಹೆಚ್ಚಿನ ಹಣದುಬ್ಬರ ಮತ್ತು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಆರ್ಥಿಕತೆಯು ಕುಸಿತ ಆಗಬಹುದು ಎಂಬ ಅಂದಾಜಿದೆ. ಆದ್ದರಿಂದ ನೀತಿಯ ವಿಚಾರದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯ ನಿಲುವು ತೆಗೆದುಕೊಳ್ಳಲು ಸಿದ್ಧ ಎಂದಿದ್ದಾರೆ.
ಖಾರೀಫ್ ಬೆಳೆ ಬರುವ ತನಕ ಹಣದುಬ್ಬರ ಮೇಲ್ಮಟ್ಟದಲ್ಲಿ ಇರಬಹುದು ಎಂದು ಸಮಿತಿಯಿಂದ ತಿಳಿಸಲಾಗಿದೆ. ಅಂದಾಜು ಗ್ರಾಹಕ ದರ ಸೂಚ್ಯಂಕ ಹಣದುಬ್ಬರವು . FY21 Q3: 6.8% ಮತ್ತು Q4: 5.8% ಹಾಗೂ FY22ರ ಮೊದಲಾರ್ಧದಲ್ಲಿ 5.2%- 4.6% ಆಗುವ ಅಂದಾಜಿದೆ. ಚಳಿಗಾಲದ ತಿಂಗಳಲ್ಲಿ ಸಿಪಿಐ ಹಣದುಬ್ಬರದಿಂದ ಸ್ವಲ್ಪ ಮಟ್ಟಿಗೆ ನಿರಾಳ ನಿರೀಕ್ಷಿಸಬಹುದು ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
This News Article is a Copy of Goodreturns
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am