ಬ್ರೇಕಿಂಗ್ ನ್ಯೂಸ್
06-12-20 11:27 am Headline Karnataka News Network ದೇಶ - ವಿದೇಶ
ಮುಂಬೈ, ಡಿ.6: ದಕ್ಷಿಣ ಮುಂಬೈನ ಲಾಲ್ಬಾಗ್ ಪ್ರದೇಶದ ಜನವಸತಿ ಕಟ್ಟಡದಲ್ಲಿ ರವಿವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ವೊಂದು ಸ್ಫೋಟಗೊಂಡ ಪರಿಣಾಮ ಕನಿಷ್ಠ 16 ಜನರಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳ ಹಾಗೂ ಎರಡು ಬೃಹತ್ ಟ್ಯಾಂಕರ್ಗಳು ಧಾವಿಸಿವೆ ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ತಿಳಿಸಿದೆ ಎಂದು ಎಎನ್ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಅಗ್ನಿಶಾಮಕ ಇಲಾಖೆಯ ಪ್ರಕಾರ ಲೆವೆಲ್-1(ಮೈನರ್) ಬೆಂಕಿಯು ಕಟ್ಟಡದ ಅಪಾರ್ಟ್ಮೆಂಟ್ವೊಂದರಲ್ಲಿ ಕಾಣಿಸಿಕೊಂಡಿತ್ತು. ಇದರಿಂದಾಗಿ ಗ್ಯಾಸ್ ಸಿಲಿಂಡರ್ವೊಂದು ಸ್ಫೋಟಿಸಿದೆ.
ಬೆಳಗ್ಗೆ 7:23ರ ಸುಮಾರಿಗೆ ಘಟನೆ ನಡೆದಿದೆ ಎಂದು ಕಟ್ಟಡದ ನಿವಾಸಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳಿಗೆ ಬೆಂಕಿ ನಿಯಂತ್ರಿಸಲು ಸುಮಾರು ಅರ್ಧಗಂಟೆ ಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡಿರುವ 12 ಜನರನ್ನು ಕೆಇಎಂ ಆಸ್ಪತ್ರೆಗೆ, ಇನ್ನು ನಾಲ್ವರನ್ನು ದಕ್ಷಿಣ ಮುಂಬೈನ ಪರೇಲ್ನಲ್ಲಿರುವ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A gas cylinder exploded at a residential building in south Mumbai's heavily-congested Lalbaug area today morning, injuring at least 16, officials have said.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm