ಬ್ರೇಕಿಂಗ್ ನ್ಯೂಸ್
29-06-24 02:56 pm HK News ದೇಶ - ವಿದೇಶ
ನವದೆಹಲಿ, ಜೂನ್ 29: ನೀಟ್ ಪೇಪರ್ ಸೋರಿಕೆ ಹಗರಣ ವಿವಾದ ಬಿಸಿ ಏರುತ್ತಿರುವಾಗಲೇ ಇತ್ತೀಚೆಗೆ ರದ್ದುಗೊಂಡಿದ್ದ UGC-NET ಪರೀಕ್ಷೆಗೆ ಹೊಸ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಮರು ಪರೀಕ್ಷೆಯನ್ನು ಆಗಸ್ಟ್ 21 ರಿಂದ ಸೆಪ್ಟೆಂಬರ್ 4ರ ನಡುವೆ ಆಯೋಜಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಹೇಳಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದ ಎರಡೇ ದಿನದಲ್ಲಿ (ನೆಟ್) ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಪ್ರಕಾರ, UGC NET 2024ರ ಜೂನ್ ಪರೀಕ್ಷೆಯನ್ನು ಆಗಸ್ಟ್ 21 ರಿಂದ 2024ರ ಸೆಪ್ಟೆಂಬರ್ 4ರ ನಡುವೆ ನಡೆಸಲಾಗುವುದು. ಕಳೆದ ಬಾರಿ ಪೆನ್ ಮತ್ತು ಪೇಪರ್ ಮೂಲಕ ಪರೀಕ್ಷೆ ನಡೆದಿತ್ತು. ಈ ಬಾರಿ ಪರೀಕ್ಷೆಗಳು ಸಂಪೂರ್ಣ ಕಂಪ್ಯೂಟರ್ ಆಧರಿತ ಆಗಿರುತ್ತದೆ.
ಇದೇ ವೇಳೆ, NCET 2024 ಪರೀಕ್ಷೆ ಜುಲೈ 10 ರಂದು ನಡೆಯಲಿದೆ. ಜಂಟಿ CSIR UGC NET ಅನ್ನು ಜುಲೈ 25 ರಿಂದ 27ರ ವರೆಗೆ ನಡೆಸಲಾಗುವುದು. ಅದೇ ಸಮಯದಲ್ಲಿ, ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ (AIAPGET) 2024 ಈಗಾಗಲೇ ನಿಗದಿಪಡಿಸಿದಂತೆ ಜುಲೈ 6ರಂದು ನಡೆಯಲಿದೆ. ಈ ಹಿಂದೆ ಮುಂದೂಡಲಾಗಿದ್ದ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಎನ್ಸಿಇಟಿ) ಈಗ ಜುಲೈ 10 ರಂದು ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ.
ನೆಟ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿತ್ತು. ಆದರೆ ಪೇಪರ್ ಲೀಕ್ ಹಿನ್ನಲೆ ಮಾರನೇ ದಿನ ರದ್ದುಗೊಳಿಸಲಾಗಿತ್ತು. ಎರಡು ಶಿಫ್ಟ್ ಗಳಲ್ಲಾಗಿ ಪರೀಕ್ಷೆ ದೇಶದ 317 ನಗರಗಳಲ್ಲಿ ನಡೆದಿದ್ದು 9 ಲಕ್ಷದಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನೆಟ್ ಮತ್ತು ನೀಟ್ ಪರೀಕ್ಷೆಗಳ ಬಗ್ಗೆ ಸಿಬಿಐ ತನಿಖೆ ನಡೆದುತ್ತಿದೆ.
The National Testing Agency (NTA) has announced the new dates for the University Grants Commission-National Eligibility Test (UGC-NET) 2024 June session exam. The NCET 2024 exam will be held on July 10. While the Joint CSIR UGC NET will conducted during July 25-27, the UGC NET June 2024 Cycle will be held between August 21 and September 4.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm