ಬ್ರೇಕಿಂಗ್ ನ್ಯೂಸ್
30-06-24 09:43 pm HK News Desk ದೇಶ - ವಿದೇಶ
ಮುಂಬೈ, ಜೂ.30: ಪಿಕ್ನಿಕ್ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ.
ಪುಣೆಯ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದ 5 ಜನರು ಮೃತಪಟ್ಟಿದ್ದಾರೆ. ಇವರೆಲ್ಲ ಪಿಕ್ನಿಕ್ಗೆ ಎಂದು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಎಲ್ಲರು ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಸದ್ಯ ಹುಡುಕಾಟ ನಡೆಸಲಾಗುತ್ತಿದ್ದು 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



ಭೂಶಿ ಅಣೆಕಟ್ಟು ಹಿನ್ನೀರಿನ ಸಮೀಪದ ಜಲಪಾತ ಜನಪ್ರಿಯ ಪ್ರವಾಸಿ ತಾಣವಾಗಿದೆ. ಅದರಲ್ಲಿ ವಿಶೇಷವಾಗಿ ಮಾನ್ಸೂನ್ ಅವಧಿಯಲ್ಲಿ ಇಲ್ಲಿನ ಪ್ರಕೃತಿ ನೋಟ ಅದ್ಭುತವಾಗಿರುತ್ತದೆ. ಹೀಗಾಗಿ ಕುಟುಂಬ ಸಮೇತ ಜನರು ವಾರಂತ್ಯದಲ್ಲಿ ಇಲ್ಲಿಗೆ ಬರುವುದು ಸಾಮಾನ್ಯ. ಇದೇ ರೀತಿ ಪಿಕ್ನಿಕ್ಗೆ ಎಂದು ಪುಣೆಯ ಸಯ್ಯದ್ ನಗರದಿಂದ ಬಂದಿದ್ದ ಒಂದೇ ಕುಟುಂಬದ ಐವರು ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
पोरांनो, दरवर्षी पाऊस पडतो, धबधबे वाहतात.. हे जीवन एकदाच मिळते. बेजबाबदार वागून आपले आपला जीव धोक्यात घालू नका रे. केवढ्याला पडले रे हे सगळे.. काळजी घ्या रे!! #bhushi #dam #lonavala @mataonline pic.twitter.com/bpDM7oqTw8
— Prashant Aher (@PrashantAherMT) June 30, 2024
Five persons, including a woman, are feared drowned in a waterfall close to the backwater of Bhushi Dam in Pune's Lonavala area on Sunday, a police official said. The incident happened around 3pm when these five persons, who were there for a picnic, slipped close to the waterfall and fell into the waterbody, the Lonavala police station official said.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm