ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm