ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm