ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm