ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm