ಬ್ರೇಕಿಂಗ್ ನ್ಯೂಸ್
07-07-24 01:16 pm HK News Desk ದೇಶ - ವಿದೇಶ
ಸೂರತ್, ಜುಲೈ.07: ಗುಜರಾತ್ ನ ಸೂರತ್ ನಲ್ಲಿ ಭೀಕರ ಕಟ್ಟಡ ಕುಸಿತ ಉಂಟಾಗಿದ್ದು, ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ.
ಸೂರತ್ ನಲ್ಲಿ ಸಚಿನ್ ಪಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 6 ಅಂತಸ್ತಿನ ಅಪಾರ್ಟ್ ಮೆಂಟ್ ಕುಸಿದಿದೆ. ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು ರಾತ್ರಿ ಕಟ್ಟಡದಲ್ಲಿ ಮಲಗಿದ್ದ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.
ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಎಸ್ ಡಿ ಆರ್ ಎಫ್ ತಂಡ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಈ ವರೆಗೂ 7 ಮೃತ ದೇಹಗಳನ್ನು ಹೊರ ತಂದಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ 6 ರಿಂದ 7 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಅಂತೆಯೇ 15 ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.



2017 ರಲ್ಲಿ ನಿರ್ಮಿಸಲಾಗಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಐದು ಐದು ಕುಟುಂಬಗಳು ವಾಸಿಸುತ್ತಿದ್ದವು. ಪೊಲೀಸರ ಪ್ರಕಾರ, ಕುಸಿತ ಸಂಭವಿಸಿದಾಗ ಹಲವಾರು ನಿವಾಸಿಗಳು ಕೆಲಸದಲ್ಲಿದ್ದರು. ಆದರೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಒಳಗೆ ಮಲಗಿದ್ದರು. ಕಟ್ಟಡವು ಕೇವಲ 8 ವರ್ಷಗಳಷ್ಟು ಹಳೆಯದಾಗಿದ್ದರೂ, ಹೆಚ್ಚಿನ ಫ್ಲ್ಯಾಟ್ಗಳು ಖಾಲಿ ಮತ್ತು ಶಿಥಿಲಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಸುಮಾರು ಐದು ಫ್ಲಾಟ್ಗಳಲ್ಲಿ ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ವಾಸಿಸುತ್ತಿದ್ದರು ಎನ್ನಲಾಗಿದೆ. ಅವಶೇಷಗಳ ಒಳಗಿನಿಂದ ಅವರ ಧ್ವನಿ ನಮಗೆ ಕೇಳಿಸುತ್ತದೆ, ಶೀಘ್ರದಲ್ಲೇ ಅವರನ್ನು ರಕ್ಷಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಟ್ಟೆ ಕಾರ್ಖಾನೆಯಲ್ಲಿ ದುಡಿಯುತ್ತಿದ್ದ ಕಾರ್ಮಿಕರು ಈ ಕಟ್ಟಡದಲ್ಲಿ ಬಾಡಿಗೆಗೆ ನೆಲೆಸಿದ್ದರು. ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ. ಕಳಪೆ ಗುಣಮಟ್ಟದ ನಿರ್ಮಾಣ ಈ ದುರ್ಘಟನೆಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Amid incessant rains, tragedy struck Surat as a six-storey building collapsed in Sachin Pali village. By Sunday, officials confirmed that seven bodies had been pulled from the rubble. The building, which housed 30 apartments, was illegally constructed and mostly vacant, with only five flats occupied. Residents paid ₹1,200 per month in rent.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm