ಬ್ರೇಕಿಂಗ್ ನ್ಯೂಸ್
09-07-24 06:19 pm HK News Desk ದೇಶ - ವಿದೇಶ
ಲಕ್ನೋ, ಜುಲೈ 9: 120ಕ್ಕೂ ಅಧಿಕ ಮಂದಿ ಸಾವಿಗೀಡಾದ ಹತ್ರಾಸ್ ಕಾಲ್ತುಳಿತ ಘಟನೆ ಹಿಂದೆ ''ಕಾಣದ ಕೈಗಳ ಕೈವಾಡ''ದ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಶಂಕೆ ವ್ಯಕ್ತಪಡಿಸಿದೆ. ಕಾಲ್ತುಳಿತ ಪ್ರಕರಣ ದೊಡ್ಡ ಸಂಚಿನ ಭಾಗವಾಗಿರಬಹುದು ಎಂದು ವಿಶೇಷ ತನಿಖಾ ದಳ ಅಭಿಪ್ರಾಯಪಟ್ಟಿದೆ.
ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಧಿಕಾರಿ, ತಹಸೀಲ್ದಾರ್, ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
SIT ಸಲ್ಲಿಸಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಲಾಗಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆ ಮಾಡಲಾಗಿದೆ. ಜನ ಸಂದಣಿಯನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಇದರ ಬಗ್ಗೆ ಗಮನ ಹರಿಸಬೇಕಾದ್ದು ಆಡಳಿತದ ಜವಾಬ್ದಾರಿಯಾಗಿತ್ತು. ಇದನ್ನು ಅಧಿಕಾರಿಗಳು ಮಾಡಿಲ್ಲ. ಸ್ಥಳೀಯ ಪೊಲೀಸರು ಮತ್ತು ಆಡಳಿತವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಲು ವಿಫಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
The Uttar Pradesh government on Tuesday suspended the local SDM, a circle officer and four others on the basis of the SIT report on the Hathras stampede that did not rule out a "big conspiracy" behind the incident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm