ಬ್ರೇಕಿಂಗ್ ನ್ಯೂಸ್
09-07-24 06:19 pm HK News Desk ದೇಶ - ವಿದೇಶ
ಲಕ್ನೋ, ಜುಲೈ 9: 120ಕ್ಕೂ ಅಧಿಕ ಮಂದಿ ಸಾವಿಗೀಡಾದ ಹತ್ರಾಸ್ ಕಾಲ್ತುಳಿತ ಘಟನೆ ಹಿಂದೆ ''ಕಾಣದ ಕೈಗಳ ಕೈವಾಡ''ದ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಶಂಕೆ ವ್ಯಕ್ತಪಡಿಸಿದೆ. ಕಾಲ್ತುಳಿತ ಪ್ರಕರಣ ದೊಡ್ಡ ಸಂಚಿನ ಭಾಗವಾಗಿರಬಹುದು ಎಂದು ವಿಶೇಷ ತನಿಖಾ ದಳ ಅಭಿಪ್ರಾಯಪಟ್ಟಿದೆ.
ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಧಿಕಾರಿ, ತಹಸೀಲ್ದಾರ್, ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
SIT ಸಲ್ಲಿಸಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಲಾಗಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆ ಮಾಡಲಾಗಿದೆ. ಜನ ಸಂದಣಿಯನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಇದರ ಬಗ್ಗೆ ಗಮನ ಹರಿಸಬೇಕಾದ್ದು ಆಡಳಿತದ ಜವಾಬ್ದಾರಿಯಾಗಿತ್ತು. ಇದನ್ನು ಅಧಿಕಾರಿಗಳು ಮಾಡಿಲ್ಲ. ಸ್ಥಳೀಯ ಪೊಲೀಸರು ಮತ್ತು ಆಡಳಿತವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಲು ವಿಫಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
The Uttar Pradesh government on Tuesday suspended the local SDM, a circle officer and four others on the basis of the SIT report on the Hathras stampede that did not rule out a "big conspiracy" behind the incident.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm