ಬ್ರೇಕಿಂಗ್ ನ್ಯೂಸ್
09-07-24 06:19 pm HK News Desk ದೇಶ - ವಿದೇಶ
ಲಕ್ನೋ, ಜುಲೈ 9: 120ಕ್ಕೂ ಅಧಿಕ ಮಂದಿ ಸಾವಿಗೀಡಾದ ಹತ್ರಾಸ್ ಕಾಲ್ತುಳಿತ ಘಟನೆ ಹಿಂದೆ ''ಕಾಣದ ಕೈಗಳ ಕೈವಾಡ''ದ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಶಂಕೆ ವ್ಯಕ್ತಪಡಿಸಿದೆ. ಕಾಲ್ತುಳಿತ ಪ್ರಕರಣ ದೊಡ್ಡ ಸಂಚಿನ ಭಾಗವಾಗಿರಬಹುದು ಎಂದು ವಿಶೇಷ ತನಿಖಾ ದಳ ಅಭಿಪ್ರಾಯಪಟ್ಟಿದೆ.
ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಧಿಕಾರಿ, ತಹಸೀಲ್ದಾರ್, ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
SIT ಸಲ್ಲಿಸಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಲಾಗಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆ ಮಾಡಲಾಗಿದೆ. ಜನ ಸಂದಣಿಯನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಇದರ ಬಗ್ಗೆ ಗಮನ ಹರಿಸಬೇಕಾದ್ದು ಆಡಳಿತದ ಜವಾಬ್ದಾರಿಯಾಗಿತ್ತು. ಇದನ್ನು ಅಧಿಕಾರಿಗಳು ಮಾಡಿಲ್ಲ. ಸ್ಥಳೀಯ ಪೊಲೀಸರು ಮತ್ತು ಆಡಳಿತವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಲು ವಿಫಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
The Uttar Pradesh government on Tuesday suspended the local SDM, a circle officer and four others on the basis of the SIT report on the Hathras stampede that did not rule out a "big conspiracy" behind the incident.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am