ಬ್ರೇಕಿಂಗ್ ನ್ಯೂಸ್
14-07-24 03:16 pm HK News Desk ದೇಶ - ವಿದೇಶ
ಜೈಪುರ, ಜುಲೈ.14: ರಾಜಸ್ಥಾನದ ಪಾಲಿ ಜಿಲ್ಲೆಯ ಜೋಗ್ಮಂಡಿ ರೈಲ್ವೇ ಸೇತುವೆಯಲ್ಲಿ ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ರಾಹುಲ್ ಮೇವಾಡಾ (22) ಮತ್ತು ಅವರ ಪತ್ನಿ ಜಾಹ್ನವಿ (20) ಮದುವೆಯಾದ ಬಳಿಕ ಗೋರಂಘಾಟ್ ಗೆ ಭೇಟಿ ನೀಡಲು ಬಂದಿದ್ದರು. ಜೋಗಮಂಡಿ ಸೇತುವೆಯ ಮೀಟರ್ ಗೇಜ್ ರೈಲ್ವೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೇತುವೆ ಮಧ್ಯದಲ್ಲಿ ನಿಂತು ಫೋಟೊ ಶೂಟ್ ಮಾಡ ತೊಡಗಿದ್ದರು. ಇದೇ ವೇಳೆ, ಮಾರ್ವಾರ್ ಪ್ಯಾಸೆಂಜರ್ ರೈಲು ಕಮ್ಲಿಘಾಟ್ ರೈಲ್ವೆ ನಿಲ್ದಾಣದಿಂದ ಬಂದಿತ್ತು. ರೈಲು ನಿಧಾನಕ್ಕೆ ಬರುತ್ತಿದ್ದರೂ ದಂಪತಿ ಭಯಗೊಂಡು ಸೇತುವೆಯಿಂದ ಕೆಳಗೆ ಹಾರಿದ್ದರು.


ಇಬ್ಬರು ಸಂಬಂಧಿಕರು ರೈಲ್ವೇ ಸೇತುವೆಯ ಬಳಿ ನಿಂತು ಫೋಟೊ ತೆಗೆಯುತ್ತಿದ್ದರೆ, ಹಠಾತ್ ರೈಲು ಬಂದಾಗ ಏನು ಮಾಡುವುದೆಂದು ತೋಚಲಿಲ್ಲ. ಸಂಬಂಧಿಕರು ಬೊಬ್ಬೆ ಹೊಡೆಯ ತೊಡಗಿದ್ದರೆ, ದಂಪತಿ ನೇರವಾಗಿ ಸೇತುವೆಯಿಂದ ಹೊರಕ್ಕೆ ಜಿಗಿದಿದ್ದಾರೆ. ಇದು ಸಂಬಂಧಿಕರ ಮೊಬೈಲಿನಲ್ಲಿ ಸೆರೆಯಾಗಿದ್ದು ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.
ರೈಲು ನಿಲ್ಲುತ್ತಿದ್ದಂತೆ ಚಾಲಕ ಮತ್ತು ಗಾರ್ಡ್ ಸೇತುವೆಯಿಂದ ಇಳಿದು, ಗಂಭೀರ ಗಾಯಗೊಂಡ ದಂಪತಿಯನ್ನು ಎತ್ತಿ ಫುಲಾಡ್ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆಂಬ್ಯುಲೆನ್ಸ್ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
A young couple jumped from the Jogmandi railway bridge in Pali after seeing the train approaching towards them on Saturday, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm