ಬ್ರೇಕಿಂಗ್ ನ್ಯೂಸ್
17-07-24 03:13 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.17: ಒಮಾನ್ ಕರಾವಳಿಯ ಸಮುದ್ರದಲ್ಲಿ 117 ಮೀಟರ್ ಉದ್ದದ ಬೃಹತ್ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು 13 ಮಂದಿ ಭಾರತೀಯರು ಸೇರಿ 16 ಸಿಬಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರಿಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಕಾಣೆಯಾದವರ ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ‘ಪ್ರೆಸ್ಟೀಜ್ ಫಾಲ್ಕನ್’ ಹೆಸರಿನ ತೈಲ ಟ್ಯಾಂಕರ್ ಒಮಾನ್ ದೇಶದ ಡುಗ್ಮ್ ಬಂದರಿನಿಂದ ಹೊರಟಿದ್ದು ಯೆಮೆಬ್ ದೇಶದತ್ತ ತೆರಳುತ್ತಿತ್ತು.



ಶೋಧ ಕಾರ್ಯಾಚರಣೆಗೆ ಭಾರತೀಯ ನೌಕಾಪಡೆ ಕೈಜೋಡಿಸಿದ್ದು, ಟ್ಯಾಂಕರ್ ಪತ್ತೆಗೆ ಹುಡುಕಾಟ ಆರಂಭಿಸಿದೆ. ಭಾರತೀಯ ನೌಕಾಪಡೆಯು ಯುದ್ಧ ನೌಕೆ ಐಎನ್ಎಸ್ ನೊಂದಿಗೆ ಹುಡುಕಾಟ ಕಾರ್ಯ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಸಮುದ್ರದಲ್ಲಿ ಹಡಗು ಪಲ್ಟಿಯಾಗಿದೆ ಎನ್ನಲಾಗುತ್ತಿದ್ದು ಅದರಿಂದ ತೈಲ ಸೋರಿಕೆ ಆಗಿದೆಯೇ ಎಂಬ ಬಗ್ಗೆ ದೃಢಪಟ್ಟಿಲ್ಲ.
A Comorian-flagged oil tanker capsized off Oman on Monday, the sultanate's Maritime Security Centre (MSC) said, adding that a search was under way for its missing crew of 16.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm