ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm