ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
19-09-24 08:42 pm
Bangalore Correspondent
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
BJP MLA Munirathna, Rape Case; ಜಾತಿ ನಿಂದನೆ ಕೇ...
19-09-24 11:37 am
19-09-24 11:42 am
HK News Desk
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
19-09-24 09:08 pm
Mangalore Correspondent
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
Mangalore Mayor elections 2024: ಮಂಗಳೂರು ಮಹಾನಗ...
18-09-24 10:45 pm
Mangalore, Lawrence D’Souza, congress Labour...
18-09-24 10:29 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm