ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm