ಬ್ರೇಕಿಂಗ್ ನ್ಯೂಸ್
07-12-20 05:17 pm Headline Karnataka News Network ದೇಶ - ವಿದೇಶ
ಅಹಮದಾಬಾದ್, ಡಿ.7: ಗುಜರಾತ್ ರಾಜ್ಯದ ಹಲವಡೆ ಇಂದು ಬೆಳಗ್ಗಿನಿಂದ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿದ್ದು, ಜನರು ಭಯಭೀತರಾಗಿದ್ದಾರೆ.
ಗುಜರಾತಿನ ಗಿರ್ ಮತ್ತು ಸೋಮನಾಥ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 1.7ರಿಂದ 3.3ನಷ್ಟು ತೀವ್ರತೆಯ ಕಂಪನ 19 ಬಾರಿ ಆಗಿರುವುದಾಗಿ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಜೂನ್ ತಿಂಗಳಿನಿಂದ ಗುಜರಾತ್ ರಾಜ್ಯದ ಅನೇಕ ಭಾಗಗಳಲ್ಲಿ ಭೂಕಂಪನ ಆಗಿದ್ದು, ಜನರು ಯಾವಾಗ ಏನಾಗುವುದೋ ಅನ್ನುವ ಆತಂಕದಲ್ಲಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಸೌರಾಷ್ಟ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕಂಪನ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕಳೆದ ಜೂನ್ ನಲ್ಲಿ ರಾಜಕೋಟ್ ಬಳಿ ರಿಕ್ಟರ್ ಮಾಪಕದಲ್ಲಿ 5.5 ರಷ್ಟು ತೀವ್ರತೆಯ ಭೂಕಂಪನ ಆಗಿತ್ತು. ರಾಜಕೋರ್ ನಗರದಿಂದ 122 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಇಂದು ನಡೆದಿರುವ ಸರಣಿ ಕಂಪನದಲ್ಲಿ ಯಾವುದೇ ಸಾವು- ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ.
As many as 19 earthquakes of magnitudes in the range of 1.7 to 3.3 were experienced in Gujarat's Gir Somnath district from the wee hours of Monday till morning, officials said. There was no report of any casualty or loss of property, they said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm