ಬ್ರೇಕಿಂಗ್ ನ್ಯೂಸ್
07-12-20 05:17 pm Headline Karnataka News Network ದೇಶ - ವಿದೇಶ
ಅಹಮದಾಬಾದ್, ಡಿ.7: ಗುಜರಾತ್ ರಾಜ್ಯದ ಹಲವಡೆ ಇಂದು ಬೆಳಗ್ಗಿನಿಂದ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿದ್ದು, ಜನರು ಭಯಭೀತರಾಗಿದ್ದಾರೆ.
ಗುಜರಾತಿನ ಗಿರ್ ಮತ್ತು ಸೋಮನಾಥ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 1.7ರಿಂದ 3.3ನಷ್ಟು ತೀವ್ರತೆಯ ಕಂಪನ 19 ಬಾರಿ ಆಗಿರುವುದಾಗಿ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಜೂನ್ ತಿಂಗಳಿನಿಂದ ಗುಜರಾತ್ ರಾಜ್ಯದ ಅನೇಕ ಭಾಗಗಳಲ್ಲಿ ಭೂಕಂಪನ ಆಗಿದ್ದು, ಜನರು ಯಾವಾಗ ಏನಾಗುವುದೋ ಅನ್ನುವ ಆತಂಕದಲ್ಲಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಸೌರಾಷ್ಟ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕಂಪನ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕಳೆದ ಜೂನ್ ನಲ್ಲಿ ರಾಜಕೋಟ್ ಬಳಿ ರಿಕ್ಟರ್ ಮಾಪಕದಲ್ಲಿ 5.5 ರಷ್ಟು ತೀವ್ರತೆಯ ಭೂಕಂಪನ ಆಗಿತ್ತು. ರಾಜಕೋರ್ ನಗರದಿಂದ 122 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಇಂದು ನಡೆದಿರುವ ಸರಣಿ ಕಂಪನದಲ್ಲಿ ಯಾವುದೇ ಸಾವು- ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ.
As many as 19 earthquakes of magnitudes in the range of 1.7 to 3.3 were experienced in Gujarat's Gir Somnath district from the wee hours of Monday till morning, officials said. There was no report of any casualty or loss of property, they said.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm