ಬ್ರೇಕಿಂಗ್ ನ್ಯೂಸ್
07-12-20 05:17 pm Headline Karnataka News Network ದೇಶ - ವಿದೇಶ
ಅಹಮದಾಬಾದ್, ಡಿ.7: ಗುಜರಾತ್ ರಾಜ್ಯದ ಹಲವಡೆ ಇಂದು ಬೆಳಗ್ಗಿನಿಂದ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿದ್ದು, ಜನರು ಭಯಭೀತರಾಗಿದ್ದಾರೆ.
ಗುಜರಾತಿನ ಗಿರ್ ಮತ್ತು ಸೋಮನಾಥ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 1.7ರಿಂದ 3.3ನಷ್ಟು ತೀವ್ರತೆಯ ಕಂಪನ 19 ಬಾರಿ ಆಗಿರುವುದಾಗಿ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಜೂನ್ ತಿಂಗಳಿನಿಂದ ಗುಜರಾತ್ ರಾಜ್ಯದ ಅನೇಕ ಭಾಗಗಳಲ್ಲಿ ಭೂಕಂಪನ ಆಗಿದ್ದು, ಜನರು ಯಾವಾಗ ಏನಾಗುವುದೋ ಅನ್ನುವ ಆತಂಕದಲ್ಲಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಸೌರಾಷ್ಟ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕಂಪನ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕಳೆದ ಜೂನ್ ನಲ್ಲಿ ರಾಜಕೋಟ್ ಬಳಿ ರಿಕ್ಟರ್ ಮಾಪಕದಲ್ಲಿ 5.5 ರಷ್ಟು ತೀವ್ರತೆಯ ಭೂಕಂಪನ ಆಗಿತ್ತು. ರಾಜಕೋರ್ ನಗರದಿಂದ 122 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಇಂದು ನಡೆದಿರುವ ಸರಣಿ ಕಂಪನದಲ್ಲಿ ಯಾವುದೇ ಸಾವು- ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ.
As many as 19 earthquakes of magnitudes in the range of 1.7 to 3.3 were experienced in Gujarat's Gir Somnath district from the wee hours of Monday till morning, officials said. There was no report of any casualty or loss of property, they said.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm