ಬ್ರೇಕಿಂಗ್ ನ್ಯೂಸ್
07-12-20 05:17 pm Headline Karnataka News Network ದೇಶ - ವಿದೇಶ
ಅಹಮದಾಬಾದ್, ಡಿ.7: ಗುಜರಾತ್ ರಾಜ್ಯದ ಹಲವಡೆ ಇಂದು ಬೆಳಗ್ಗಿನಿಂದ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿದ್ದು, ಜನರು ಭಯಭೀತರಾಗಿದ್ದಾರೆ.
ಗುಜರಾತಿನ ಗಿರ್ ಮತ್ತು ಸೋಮನಾಥ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 1.7ರಿಂದ 3.3ನಷ್ಟು ತೀವ್ರತೆಯ ಕಂಪನ 19 ಬಾರಿ ಆಗಿರುವುದಾಗಿ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಜೂನ್ ತಿಂಗಳಿನಿಂದ ಗುಜರಾತ್ ರಾಜ್ಯದ ಅನೇಕ ಭಾಗಗಳಲ್ಲಿ ಭೂಕಂಪನ ಆಗಿದ್ದು, ಜನರು ಯಾವಾಗ ಏನಾಗುವುದೋ ಅನ್ನುವ ಆತಂಕದಲ್ಲಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಸೌರಾಷ್ಟ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕಂಪನ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕಳೆದ ಜೂನ್ ನಲ್ಲಿ ರಾಜಕೋಟ್ ಬಳಿ ರಿಕ್ಟರ್ ಮಾಪಕದಲ್ಲಿ 5.5 ರಷ್ಟು ತೀವ್ರತೆಯ ಭೂಕಂಪನ ಆಗಿತ್ತು. ರಾಜಕೋರ್ ನಗರದಿಂದ 122 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಇಂದು ನಡೆದಿರುವ ಸರಣಿ ಕಂಪನದಲ್ಲಿ ಯಾವುದೇ ಸಾವು- ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ.
As many as 19 earthquakes of magnitudes in the range of 1.7 to 3.3 were experienced in Gujarat's Gir Somnath district from the wee hours of Monday till morning, officials said. There was no report of any casualty or loss of property, they said.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm