ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm