ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm