ಬ್ರೇಕಿಂಗ್ ನ್ಯೂಸ್
21-07-24 08:40 pm HK News Desk ದೇಶ - ವಿದೇಶ
ಢಾಕಾ, ಜುಲೈ.21: ತೀವ್ರ ಹಿಂಸಾಚಾರದ ಬೆನ್ನಲ್ಲೇ ವಿವಾದಾತ್ಮಕ ಉದ್ಯೋಗ ಮೀಸಲು ನೀತಿಯನ್ನು ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಹಿಂಪಡೆದಿದೆ. ಇದಲ್ಲದೆ, ಶೇಕಡಾ 56ರಷ್ಟಿದ್ದ ಮೀಸಲಾತಿ ಪ್ರಮಾಣವನ್ನು ಶೇ.7ಕ್ಕೆ ಇಳಿಸಿದೆ. ಆದರೆ ಜನರ ವಿರೋಧಕ್ಕೆ ಕಾರಣವಾಗಿದ್ದ ಸ್ವಾತಂತ್ರ್ಯ ಯೋಧರ ಕುಟುಂಬದ ಮೀಸಲಾತಿಯನ್ನು ಕೋರ್ಟ್ ಕೈಬಿಟ್ಟಿಲ್ಲ. ಬದಲಿಗೆ ಶೇ. 30ರಷ್ಟಿದ್ದ ಇವರ ಮೀಸಲಾತಿಯನ್ನು ಶೇ.5ಕ್ಕೆ ಸೀಮಿತಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನಾಗರಿಕ ಸೇವಾ ಉದ್ಯೋಗಗಳಲ್ಲಿ ಶೇಕಡ 5ರಷ್ಟು ಸ್ವಾತಂತ್ರ್ಯ ಹೋರಾಟದ ಯೋಧರ ಮಕ್ಕಳಿಗೆ ಮತ್ತು ಶೇಕಡ 2ರಷ್ಟು ಇತರ ವರ್ಗಗಳಿಗೆ ಮೀಸಲಿಡಲಾಗುವುದು ಎಂದು ಕೋರ್ಟ್ ಹೇಳಿದೆ. ಈ ಹಿಂದೆ, 30 ಪ್ರತಿಶತದಷ್ಟು ಉದ್ಯೋಗಗಳನ್ನು ಯುದ್ಧದಲ್ಲಿ ಪಾಲ್ಗೊಂಡ ಯೋಧರ ಸಂಬಂಧಿಕರಿಗೆ ಮೀಸಲಿಡಲಾಗಿತ್ತು. ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಸರ್ಕಾರವು 2018 ರಲ್ಲಿ ಮೀಸಲು ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿತ್ತು. ಆದರೆ ಕೆಳಗಿನ ನ್ಯಾಯಾಲಯವು ಕಳೆದ ತಿಂಗಳು ಅದನ್ನು ಮರು ಸ್ಥಾಪಿಸಿತ್ತು. ಇದನ್ನು ವಿರೋಧಿಸಿ ದೇಶದಲ್ಲಿ ಹಿಂಸಾಚಾರ ನಡೆದಿತ್ತು.

![]()
![]()
ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಶೇ 30ರಷ್ಟು ಮೀಸಲಾತಿ ನೀಡುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ಇಲ್ಲಿಯವರೆಗೆ 150 ಜನರು ಸಾವನ್ನಪ್ಪಿದ್ದಾರೆ. 2500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು, ಸರ್ಕಾರವು ದೇಶಾದ್ಯಂತ ಕರ್ಫ್ಯೂವನ್ನು ಹೇರಿದ್ದು ಹಿಂಸಾನಿರತರ ಮೇಲೆ ಗುಂಡಿಕ್ಕಲು ಆದೇಶ ನೀಡಿದೆ. ಕೆಲವು ನಗರಗಳಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗಿದೆ.
Bangladesh's top court has scrapped most of the quotas on government jobs that had sparked violent clashes across the country that have killed more than 150 people. A third of public sector jobs had been reserved for the relatives of veterans from the country’s war for independence from Pakistan in 1971. But now the court has ruled just 5% of the roles can be reserved for veterans' relatives.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm