ಬ್ರೇಕಿಂಗ್ ನ್ಯೂಸ್
22-07-24 02:14 pm HK News Desk ದೇಶ - ವಿದೇಶ
ಸಕಲೇಶಪುರ, ಜುಲೈ 22: ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು ಪೊಲೀಸರ ವಾಹನದ ಮೇಲೆಯೇ ಮಣ್ಣು ಕುಸಿದು ಬಿದ್ದಿದೆ. ಸಕಲೇಶಪುರ ಬಳಿಯ ದೊಡ್ಡತಪ್ಲು ಬಳಿ ನಿನ್ನೆ ಸಂಜೆ ಘಟನೆ ನಡೆದಿದೆ.
KA-13 G-1713 ಸಂಖ್ಯೆಯ ಪೊಲೀಸರ ಹೈವೇ ಪಟ್ರೋಲಿಂಗ್ ವಾಹನ ಮಣ್ಣಿನಲ್ಲಿ ಸಿಲುಕಿದೆ. ಪೊಲೀಸರು ರಸ್ತೆ ಬದಿ ಕಾರು ನಿಲ್ಲಿಸಿ ತೆರಳಿದ್ದಾಗ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಕಾರನ್ನು ಅಲ್ಲಿಂದ ತೆರವು ಮಾಡಲಾಯಿತು.
ಈ ನಡುವೆ, ಹಾಸನ ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು ವಾರದ ಬಳಿಕ ಬಿಸಿಲು ಆವರಿಸಿದೆ. ಹಾಸನ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇದೆ. ಎರಡು ದಿನಗಳ ಹಿಂದೆಯಷ್ಟೇ ದೊಡ್ಡತಪ್ಲು ಭಾಗಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿ, ಹೆದ್ದಾರಿ ಕುಸಿತದ ಬಗ್ಗೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆಗೆ ಮಾತನಾಡುತ್ತೇನೆ ಎಂದಿದ್ದರು.
Shiradi Ghat, landslide police patrol car trapped in mud after heavy rains. Shiradi Ghat has been closed due to landslide and now a highway police patrol car has been trapped by the mud.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm