ಬ್ರೇಕಿಂಗ್ ನ್ಯೂಸ್
22-07-24 02:14 pm HK News Desk ದೇಶ - ವಿದೇಶ
ಸಕಲೇಶಪುರ, ಜುಲೈ 22: ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು ಪೊಲೀಸರ ವಾಹನದ ಮೇಲೆಯೇ ಮಣ್ಣು ಕುಸಿದು ಬಿದ್ದಿದೆ. ಸಕಲೇಶಪುರ ಬಳಿಯ ದೊಡ್ಡತಪ್ಲು ಬಳಿ ನಿನ್ನೆ ಸಂಜೆ ಘಟನೆ ನಡೆದಿದೆ.
KA-13 G-1713 ಸಂಖ್ಯೆಯ ಪೊಲೀಸರ ಹೈವೇ ಪಟ್ರೋಲಿಂಗ್ ವಾಹನ ಮಣ್ಣಿನಲ್ಲಿ ಸಿಲುಕಿದೆ. ಪೊಲೀಸರು ರಸ್ತೆ ಬದಿ ಕಾರು ನಿಲ್ಲಿಸಿ ತೆರಳಿದ್ದಾಗ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಕಾರನ್ನು ಅಲ್ಲಿಂದ ತೆರವು ಮಾಡಲಾಯಿತು.
ಈ ನಡುವೆ, ಹಾಸನ ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು ವಾರದ ಬಳಿಕ ಬಿಸಿಲು ಆವರಿಸಿದೆ. ಹಾಸನ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇದೆ. ಎರಡು ದಿನಗಳ ಹಿಂದೆಯಷ್ಟೇ ದೊಡ್ಡತಪ್ಲು ಭಾಗಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿ, ಹೆದ್ದಾರಿ ಕುಸಿತದ ಬಗ್ಗೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆಗೆ ಮಾತನಾಡುತ್ತೇನೆ ಎಂದಿದ್ದರು.
Shiradi Ghat, landslide police patrol car trapped in mud after heavy rains. Shiradi Ghat has been closed due to landslide and now a highway police patrol car has been trapped by the mud.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm