ಬ್ರೇಕಿಂಗ್ ನ್ಯೂಸ್
22-07-24 02:14 pm HK News Desk ದೇಶ - ವಿದೇಶ
ಸಕಲೇಶಪುರ, ಜುಲೈ 22: ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು ಪೊಲೀಸರ ವಾಹನದ ಮೇಲೆಯೇ ಮಣ್ಣು ಕುಸಿದು ಬಿದ್ದಿದೆ. ಸಕಲೇಶಪುರ ಬಳಿಯ ದೊಡ್ಡತಪ್ಲು ಬಳಿ ನಿನ್ನೆ ಸಂಜೆ ಘಟನೆ ನಡೆದಿದೆ.
KA-13 G-1713 ಸಂಖ್ಯೆಯ ಪೊಲೀಸರ ಹೈವೇ ಪಟ್ರೋಲಿಂಗ್ ವಾಹನ ಮಣ್ಣಿನಲ್ಲಿ ಸಿಲುಕಿದೆ. ಪೊಲೀಸರು ರಸ್ತೆ ಬದಿ ಕಾರು ನಿಲ್ಲಿಸಿ ತೆರಳಿದ್ದಾಗ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಕಾರನ್ನು ಅಲ್ಲಿಂದ ತೆರವು ಮಾಡಲಾಯಿತು.
ಈ ನಡುವೆ, ಹಾಸನ ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು ವಾರದ ಬಳಿಕ ಬಿಸಿಲು ಆವರಿಸಿದೆ. ಹಾಸನ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇದೆ. ಎರಡು ದಿನಗಳ ಹಿಂದೆಯಷ್ಟೇ ದೊಡ್ಡತಪ್ಲು ಭಾಗಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿ, ಹೆದ್ದಾರಿ ಕುಸಿತದ ಬಗ್ಗೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆಗೆ ಮಾತನಾಡುತ್ತೇನೆ ಎಂದಿದ್ದರು.
Shiradi Ghat, landslide police patrol car trapped in mud after heavy rains. Shiradi Ghat has been closed due to landslide and now a highway police patrol car has been trapped by the mud.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm