ಬ್ರೇಕಿಂಗ್ ನ್ಯೂಸ್
23-07-24 02:01 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 23: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಎನ್ ಡಿಎ ಸರ್ಕಾರದ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆಯನ್ನು ನಿರ್ಮಲಾ ಮಾಡಿದ್ದಾರೆ. ಈ ಬಾರಿ ಬಡವರು, ಮಧ್ಯಮ ವರ್ಗದ ಜನರನ್ನು ಕೇಂದ್ರೀಕರಿಸಿ ಬಜೆಟ್ ರೂಪಿಸಿದ್ದಾರೆ. ಮೈತ್ರಿ ಪಕ್ಷ ಇರುವ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.
ಬಿಹಾರದಲ್ಲಿ ಮೂಲಸೌಕರ್ಯ ಸೇರಿ ವಿವಿಧ ರಸ್ತೆ ಯೋಜನೆಗಳಿಗೆ 26,000 ಕೋಟಿ ಅನುದಾನ, ಆಂಧ್ರಪ್ರದೇಶದ ರಾಜಧಾನಿ ಮೂಲಸೌಕರ್ಯ ಅಭಿವೃದ್ಧಿಗೆ 15 ಸಾವಿರ ಕೋಟಿ, ಎಸ್ಸಿ - ಎಸ್ಟಿ, ಕುಶಲಕರ್ಮಿಗಳಿಗೆ ವಿಶೇಷ ಯೋಜನೆಯಡಿ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ
ಉದ್ಯೋಗ, ಕೌಶಲ್ಯಾವೃದ್ಧಿ, ಆರ್ಥಿಕ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ: ನಿರ್ಮಲಾ ಸೀತಾರಾಮನ್
ಔಪಚಾರಿಕ ವಲಯಗಳಲ್ಲಿ ಹೊಸದಾಗಿ ಉದ್ಯೋಗಕ್ಕೆ ಸೇರುವ ಎಲ್ಲಾ ವ್ಯಕ್ತಿಗಳಿಗೆ ಸರ್ಕಾರದಿಂದ ಒಂದು ತಿಂಗಳ ವೇತನ, ಇದನ್ನು 3 ಕಂತುಗಳಲ್ಲಿ ವಿತರಿಸಲಾಗುತ್ತದೆ. ತಿಂಗಳಿಗೆ 1 ಲಕ್ಷದ ವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ 15,000 ರೂ. ವರೆಗಿನ ನೇರ ಲಾಭ ವರ್ಗಾವಣೆ. ಯೋಜನೆಯಿಂದ 2.1 ಕೋಟಿ ಯುವಕರಿಗೆ ಪ್ರಯೋಜನ
ಕೈಗಾರಿಕಾ ಕಾರ್ಮಿಕರಿಗೆ ಬಾಡಿಗೆ ಮನೆ ನಿರ್ಮಾಣ, ದೇಶದ ಆಯ್ದ 100 ನಗರಗಳ ಅಭಿವೃದ್ಧಿ, ಆಯ್ದ ನಗರಗಳಲ್ಲಿ 100 ಫುಡ್ ಸ್ಟ್ರೀಟ್ ನಿರ್ಮಾಣ, 1 ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ ಸೌಕರ್ಯ ಘೋಷಣೆ
ದೇಶದಲ್ಲಿ 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ಗಳ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳಲ್ಲಿ ಇಂಟರ್ನ್ ಶಿಪ್ ಮಾಡುವವರಿಗೆ 5 ಸಾವಿರ ರೂ. ಸಹಾಯಧನ, ಮುದ್ರಾ ಯೋಜನೆಯ ಸಾಲ ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ, ದೇಶಾದ್ಯಂತ 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಯೋಜನೆ, ಗ್ರಾಮೀಣಾವೃದ್ಧಿ ಪ್ರದೇಶದ ಅಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಅನುದಾನವನ್ನು ವಿತ್ತ ಸಚಿವರು ಬಜೆಟ್ನಲ್ಲಿ ಘೋಷಿಸಿದರು.
In her seventh budget speech, Finance Minister Nirmala Sitharaman put forth the introduction of the National Co-operation Policy to bring about “systematic, orderly and all-round policy” for developing the co-operative sector. The policy would endeavour to “fast track the growth of the rural economy and generate employment opportunities on a large scale”.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm