ಬ್ರೇಕಿಂಗ್ ನ್ಯೂಸ್
07-12-20 08:59 pm Headline Karnataka News Network ದೇಶ - ವಿದೇಶ
ಪಣಜಿ, ಡಿ.7: ಹತ್ತು ದಿನಗಳ ಹಿಂದೆ ಪತನಗೊಂಡಿದ್ದ ಮಿಗ್ 29-ಕೆ ಜೆಟ್ ವಿಮಾನದ ಪೈಲಟ್ ಶವ ಗೋವಾ ಕರಾವಳಿಯಿಂದ 30 ಮೈಲ್ ದೂರದಲ್ಲಿ ಸಮುದ್ರದಾಳದಲ್ಲಿ ಪತ್ತೆಯಾಗಿದೆ.
ನಿರಂತರ ಕಾರ್ಯಾಚರಣೆಯ ಬಳಿಕ ಸಮುದ್ರ ಮಧ್ಯೆ 70 ಮೀಟರ್ ಆಳದಲ್ಲಿ ಪೈಲಟ್ ನಿಶಾಂತ್ ಸಿಂಗ್ ಶವ ಪತ್ತೆಯಾಗಿದೆ ಎಂದು ನೇವಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಷ್ಯಾ ಮೂಲದ ಮಿಗ್ -29 ಜೆಟ್ ವಿಮಾನ ಅರಬ್ಬೀ ಸಮುದ್ರದಲ್ಲಿ ಪ್ರಯೋಗಾರ್ಥ ಹಾರಾಟದ ವೇಳೆ ನ.26ರಂದು ಸಂಜೆ 5 ಗಂಟೆಗೆ ಪತನಗೊಂಡಿತ್ತು. ಐಎನ್ಎಸ್ ವಿಕ್ರಮಾದಿತ್ಯ ಹಡಗಿನಿಂದ ಮೇಲೇರಿದ್ದ ಜೆಟ್ ಪತನದಿಂದಾಗಿ ಕೂಡಲೇ ನೌಕಾಪಡೆಯ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದರು. ಒಬ್ಬ ಪೈಲಟ್ ಜೀವಂತ ಪತ್ತೆಯಾಗಿದ್ದರೆ, ಇನ್ನೊಬ್ಬ ಪೈಲಟ್ ಕಮಾಂಡರ್ ನಿಶಾಂತ್ ಸಿಂಗ್ ನಾಪತ್ತೆಯಾಗಿದ್ದರು. ನಿರಂತರ ಹುಡುಕಾಟದ ಹತ್ತು ದಿನಗಳ ಬಳಿಕ ನಿಶಾಂತ್ ಶವ ನೀರಿನ ಆಳದಲ್ಲಿ ಪತ್ತೆಯಾಗಿದ್ದು, ಗುರುತು ಸಿಗದ ಸ್ಥಿತಿಯಲ್ಲಿದೆ. ಹೀಗಾಗಿ ನಿಶಾಂತ್ ಸಿಂಗ್ ಕುಟುಂಬ ಡಿಎನ್ಎ ಪರೀಕ್ಷೆ ನಡೆಸಲು ಕೋರಿಕೊಂಡಿದೆ.
ಮಿಗ್ -29 ಜೆಟ್ ಎಲ್ಲ ಹವಾಮಾನಗಳಿಗೂ ಹೊಂದಿಕೊಳ್ಳುವ ಶಕ್ತಿಯಿರುವ ಫೈಟರ್ ವಿಮಾನ ಆಗಿದ್ದು ಹತ್ತು ವರ್ಷಗಳ ಹಿಂದೆ 42 ಮಿಗ್ ವಿಮಾನಗಳನ್ನು ರಷ್ಯಾದಿಂದ ತರಿಸಲಾಗಿತ್ತು. ಇವನ್ನು ನೌಕಾಪಡೆಯ ಐಎನ್ಎಸ್ ವಿಕ್ರಮಾದಿತ್ಯದ ಮೂಲಕ ಕಾರ್ಯಾಚರಣೆಗೆ ತೊಡಗಿಸಲಾಗಿದೆ. ಸದ್ಯ ಭಾರತ, ಅಮೆರಿಕ, ಜಪಾನ್, ಆಸ್ಟ್ರೇಲಿಯಾ ನಡುವಿನ ಜಂಟಿ ನೌಕಾ ಸಮರಾಭ್ಯಾಸದಲ್ಲಿ ವಿಕ್ರಮಾದಿತ್ಯ ಕಾರ್ಯಾಚರಣೆಯಲ್ಲಿದೆ.
Almost 12 days after the tragic crash of MiG-29K aircraft crash in the Arabian Sea, Indian Navy on Monday recovered the body of missing pilot Commander Nishant Singh on the seabed. The body was found 70 metres below water and 30 miles off the Goa coast.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm