ಬ್ರೇಕಿಂಗ್ ನ್ಯೂಸ್
27-07-24 10:50 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 27 : ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನ ಆರಂಭದಲ್ಲಿ ಭಾರತೀಯರಿಗೆ ನಿರಾಸೆ ಉಂಟಾಗಿದ್ದು ಬಳಿಕ ಹೊಸ ಭರವಸೆ ಮೂಡಿದೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಿಸ್ತೂಲ್ ದೋಷದಿಂದ ಫೈನಲ್ ಪ್ರವೇಶಿಸಲು ವಿಫಲರಾಗಿದ್ದ ಮನು ಬಾಕರ್ ಈ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮನು, ಮೊದಲ ಸೀರಿಸ್ನಲ್ಲಿ 100ಕ್ಕೆ 97 ಅಂಕ ಕಲೆಹಾಕಿದರು. ಎರಡನೇ ಸೀರಿಸ್ನಲ್ಲಿ 97 ಅಂಕ ಸಂಪಾದಿಸಿ, ಮೊದಲಾರ್ಧ ಮುಗಿಯುವ ವೇಳೆಗೆ 300ಕ್ಕೆ 292 ಅಂಕ ಪಡೆದಿದ್ದರು. ಇದೇ ಪ್ರದರ್ಶನ ಮಟ್ಟ ಕಾಯ್ದುಕೊಂಡು ಅಂತಿಮವಾಗಿ 580 ಅಂಕ ಪಡೆದು ಅರ್ಹತಾ ಸುತ್ತಿನಲ್ಲಿ ಮೂರನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಿದರು. ಪದಕ ನಿರ್ಣಯ ಸ್ಪರ್ಧೆ ಜುಲೈ 28ರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.




10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತದ ಶೂಟರ್ಗಳು ಹಿನ್ನಡೆ ಅನುಭವಿಸಿದರು. ರಮಿತಾ ಮತ್ತು ಅರ್ಜುನ್ ಬಬುಟಾ ಜೋಡಿ 628.7 ಅಂಕಗಳೊಂದಿಗೆ ಕೇವಲ ಒಂದು ಅಂಕದಿಂದ ಫೈನಲ್ ಪ್ರವೇಶ ಪಡೆಯಲು ವಿಫಲರಾದರು. ಇದೇ ವಿಭಾಗದಲ್ಲಿ ಎಲವೆನಿಲ್ ವಲರಿವನ್ ಮತ್ತು ಸಂದೀಪ್ ಸಿಂಗ್ 626.3 ಅಂಕಗಳೊಂದಿಗೆ 12ನೇ ಸ್ಥಾನ ಪಡೆದರು.
ರೋವಿಂಗ್ ಸ್ಪರ್ಧೆಯ ಪುರುಷರ ಸಿಂಗಲ್ ಸ್ಕಲ್ ಸ್ಪರ್ಧೆಯ ಹೀಟ್ 1ರಲ್ಲಿ ಭಾರತದ ಏಕೈಕ ರೋವರ್ ಬಲರಾಜ್ ಪನ್ವಾರ್ ನಾಲ್ಕನೇ ಸ್ಥಾನ ಗಳಿಸಿದರು. ಇದರಿಂದ ಫೈನಲ್ ಗೇರಲು ವಿಫಲರಾದರು.
After a disappointing start to the opening day of the Olympic Games, the Indians got a new hope. Manu Bhaker, who failed to make it to the final of the Tokyo Olympics due to a pistol error, has qualified for the final this time.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm