ಬ್ರೇಕಿಂಗ್ ನ್ಯೂಸ್
27-07-24 10:50 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 27 : ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನ ಆರಂಭದಲ್ಲಿ ಭಾರತೀಯರಿಗೆ ನಿರಾಸೆ ಉಂಟಾಗಿದ್ದು ಬಳಿಕ ಹೊಸ ಭರವಸೆ ಮೂಡಿದೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಿಸ್ತೂಲ್ ದೋಷದಿಂದ ಫೈನಲ್ ಪ್ರವೇಶಿಸಲು ವಿಫಲರಾಗಿದ್ದ ಮನು ಬಾಕರ್ ಈ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮನು, ಮೊದಲ ಸೀರಿಸ್ನಲ್ಲಿ 100ಕ್ಕೆ 97 ಅಂಕ ಕಲೆಹಾಕಿದರು. ಎರಡನೇ ಸೀರಿಸ್ನಲ್ಲಿ 97 ಅಂಕ ಸಂಪಾದಿಸಿ, ಮೊದಲಾರ್ಧ ಮುಗಿಯುವ ವೇಳೆಗೆ 300ಕ್ಕೆ 292 ಅಂಕ ಪಡೆದಿದ್ದರು. ಇದೇ ಪ್ರದರ್ಶನ ಮಟ್ಟ ಕಾಯ್ದುಕೊಂಡು ಅಂತಿಮವಾಗಿ 580 ಅಂಕ ಪಡೆದು ಅರ್ಹತಾ ಸುತ್ತಿನಲ್ಲಿ ಮೂರನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಿದರು. ಪದಕ ನಿರ್ಣಯ ಸ್ಪರ್ಧೆ ಜುಲೈ 28ರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.
10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತದ ಶೂಟರ್ಗಳು ಹಿನ್ನಡೆ ಅನುಭವಿಸಿದರು. ರಮಿತಾ ಮತ್ತು ಅರ್ಜುನ್ ಬಬುಟಾ ಜೋಡಿ 628.7 ಅಂಕಗಳೊಂದಿಗೆ ಕೇವಲ ಒಂದು ಅಂಕದಿಂದ ಫೈನಲ್ ಪ್ರವೇಶ ಪಡೆಯಲು ವಿಫಲರಾದರು. ಇದೇ ವಿಭಾಗದಲ್ಲಿ ಎಲವೆನಿಲ್ ವಲರಿವನ್ ಮತ್ತು ಸಂದೀಪ್ ಸಿಂಗ್ 626.3 ಅಂಕಗಳೊಂದಿಗೆ 12ನೇ ಸ್ಥಾನ ಪಡೆದರು.
ರೋವಿಂಗ್ ಸ್ಪರ್ಧೆಯ ಪುರುಷರ ಸಿಂಗಲ್ ಸ್ಕಲ್ ಸ್ಪರ್ಧೆಯ ಹೀಟ್ 1ರಲ್ಲಿ ಭಾರತದ ಏಕೈಕ ರೋವರ್ ಬಲರಾಜ್ ಪನ್ವಾರ್ ನಾಲ್ಕನೇ ಸ್ಥಾನ ಗಳಿಸಿದರು. ಇದರಿಂದ ಫೈನಲ್ ಗೇರಲು ವಿಫಲರಾದರು.
After a disappointing start to the opening day of the Olympic Games, the Indians got a new hope. Manu Bhaker, who failed to make it to the final of the Tokyo Olympics due to a pistol error, has qualified for the final this time.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm