ಬ್ರೇಕಿಂಗ್ ನ್ಯೂಸ್
28-07-24 04:59 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 28: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಮೊದಲ ಪದಕ ಗೆದ್ದುಕೊಂಡಿದ್ದು, ಶೂಟಿಂಗ್ ನಲ್ಲಿ ಮನು ಭಾಕರ್ ಕಂಚಿನ ಪದಕಕ್ಕೆ ಗುರಿಯಿಟ್ಟಿದ್ದಾರೆ.
10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಮನು ಬಾಕರ್ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಈ ಸಾಧನೆಯ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಶೂಟಿಂಗ್ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡರು. ಈ ಮಧ್ಯೆ ಅರ್ಜುನ್ ಬಬುಟಾ ಮತ್ತು ರಮಿತಾ ಜಿಂದಾಲ್ ಪುರುಷರ ಮತ್ತು ಮಹಿಳೆಯರ ಏರ್ ರೈಪಲ್ ವಿಭಾಗದಲ್ಲಿ ಪೈನಲ್ ಪ್ರವೇಶಿಸಿದ್ದು ಭಾರತದ ಪದಕದ ಆಸೆಯನ್ನು ಜೀವಂತವಿರಿಸಿಕೊಂಡಿದ್ದಾರೆ. ರೋವಿಂಗ್ ಸ್ಪರ್ಧೆಯಲ್ಲಿ ಬಲರಾಜ್ ಪನ್ವಲ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.










ಒಲಿಂಪಿಕ್ಸ್ ಹಾಕಿ, ಭಾರತ ಶುಭಾರಂಭ
ಒಲಿಂಪಿಕ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು 3-2ರಿಂದ ಸೋಲಿಸಿ ಶುಭಾರಂಭ ಮಾಡಿದೆ.
ಮೊದಲಾರ್ಧದಲ್ಲಿ ಒಂದು ಗೋಲಿನ ಹಿನ್ನಡೆ ಕಂಡಿದ್ದ ಟೋಕಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಮುಂದಿನ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ, ಹಿನ್ನಡೆ ನೀಗಿಸಿ ಗೆಲುವು ಸಾಧಿಸಿತು. ಎಂಟನೇ ನಿಮಿಷದಲ್ಲೇ ಸಿಕ್ಕ ಪೆನಾಲ್ಟಿ ಅವಕಾಶದಲ್ಲಿ ನ್ಯೂಜಿಲೆಂಡ್ ಮುನ್ನಡೆ ಸಾಧಿಸಿತು.
ದ್ವಿತೀಯ ಅವಧಿಯಲ್ಲಿ ಭಾರತ, ನ್ಯೂಜಿಲೆಂಡ್ ತಂಡದ ರಕ್ಷಣೆಯನ್ನು ಬೇಧಿಸಿತು. ದ್ವಿತೀಯ ಅವಧಿ ಮುಗಿಯಲು ಕೆಲವೇ ಕ್ಷಣಗಳಿರುವಾಗ ಮಂದೀಪ್ ಸಿಂಗ್ ಗೋಲು ಬಾರಿಸಿ ಸಮಬಲಕ್ಕೆ ತಂದರು. ಮೂರನೇ ಅವಧಿಯ ನಾಲ್ಕನೇ ನಿಮಿಷದಲ್ಲಿ ವಿವೇಕ್ ಸಾಗರ್ ಪ್ರಸಾದ್ ಗೋಲು ಬಾರಿಸಿ ಮುನ್ನಡೆ ಒದಗಿಸಿದರು. ಅಂತಿಮ ಅವಧಿಯಲ್ಲಿ ಮೊದಲಿಗೆ ನ್ಯೂಜಿಲೆಂಡ್ ಗೋಲು ಬಾರಿಸಿ ಅಂತರ ಸಮಬಲ ಮಾಡಿದರೂ, ನಾಯಕ ಹರ್ಮನ್ ಪ್ರೀತ್ ಸಿಂಗ್ ಕೊನೆಯ ಕ್ಷಣದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿ ಭಾರತದ ಗೆಲುವಿಗೆ ಕಾರಣರಾದರು.
Indian shooter Manu Bhaker and the women's archery team are set to compete for India's first medal at the Paris 2024 Olympics on Sunday, July 28. Additionally, badminton star PV Sindhu and two-time boxing world champion Nikhat Zareen will begin their quests for Olympic glory on the same day.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm