ಬ್ರೇಕಿಂಗ್ ನ್ಯೂಸ್
28-07-24 04:59 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 28: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಮೊದಲ ಪದಕ ಗೆದ್ದುಕೊಂಡಿದ್ದು, ಶೂಟಿಂಗ್ ನಲ್ಲಿ ಮನು ಭಾಕರ್ ಕಂಚಿನ ಪದಕಕ್ಕೆ ಗುರಿಯಿಟ್ಟಿದ್ದಾರೆ.
10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಮನು ಬಾಕರ್ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಈ ಸಾಧನೆಯ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಶೂಟಿಂಗ್ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡರು. ಈ ಮಧ್ಯೆ ಅರ್ಜುನ್ ಬಬುಟಾ ಮತ್ತು ರಮಿತಾ ಜಿಂದಾಲ್ ಪುರುಷರ ಮತ್ತು ಮಹಿಳೆಯರ ಏರ್ ರೈಪಲ್ ವಿಭಾಗದಲ್ಲಿ ಪೈನಲ್ ಪ್ರವೇಶಿಸಿದ್ದು ಭಾರತದ ಪದಕದ ಆಸೆಯನ್ನು ಜೀವಂತವಿರಿಸಿಕೊಂಡಿದ್ದಾರೆ. ರೋವಿಂಗ್ ಸ್ಪರ್ಧೆಯಲ್ಲಿ ಬಲರಾಜ್ ಪನ್ವಲ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.










ಒಲಿಂಪಿಕ್ಸ್ ಹಾಕಿ, ಭಾರತ ಶುಭಾರಂಭ
ಒಲಿಂಪಿಕ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು 3-2ರಿಂದ ಸೋಲಿಸಿ ಶುಭಾರಂಭ ಮಾಡಿದೆ.
ಮೊದಲಾರ್ಧದಲ್ಲಿ ಒಂದು ಗೋಲಿನ ಹಿನ್ನಡೆ ಕಂಡಿದ್ದ ಟೋಕಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಮುಂದಿನ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ, ಹಿನ್ನಡೆ ನೀಗಿಸಿ ಗೆಲುವು ಸಾಧಿಸಿತು. ಎಂಟನೇ ನಿಮಿಷದಲ್ಲೇ ಸಿಕ್ಕ ಪೆನಾಲ್ಟಿ ಅವಕಾಶದಲ್ಲಿ ನ್ಯೂಜಿಲೆಂಡ್ ಮುನ್ನಡೆ ಸಾಧಿಸಿತು.
ದ್ವಿತೀಯ ಅವಧಿಯಲ್ಲಿ ಭಾರತ, ನ್ಯೂಜಿಲೆಂಡ್ ತಂಡದ ರಕ್ಷಣೆಯನ್ನು ಬೇಧಿಸಿತು. ದ್ವಿತೀಯ ಅವಧಿ ಮುಗಿಯಲು ಕೆಲವೇ ಕ್ಷಣಗಳಿರುವಾಗ ಮಂದೀಪ್ ಸಿಂಗ್ ಗೋಲು ಬಾರಿಸಿ ಸಮಬಲಕ್ಕೆ ತಂದರು. ಮೂರನೇ ಅವಧಿಯ ನಾಲ್ಕನೇ ನಿಮಿಷದಲ್ಲಿ ವಿವೇಕ್ ಸಾಗರ್ ಪ್ರಸಾದ್ ಗೋಲು ಬಾರಿಸಿ ಮುನ್ನಡೆ ಒದಗಿಸಿದರು. ಅಂತಿಮ ಅವಧಿಯಲ್ಲಿ ಮೊದಲಿಗೆ ನ್ಯೂಜಿಲೆಂಡ್ ಗೋಲು ಬಾರಿಸಿ ಅಂತರ ಸಮಬಲ ಮಾಡಿದರೂ, ನಾಯಕ ಹರ್ಮನ್ ಪ್ರೀತ್ ಸಿಂಗ್ ಕೊನೆಯ ಕ್ಷಣದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿ ಭಾರತದ ಗೆಲುವಿಗೆ ಕಾರಣರಾದರು.
Indian shooter Manu Bhaker and the women's archery team are set to compete for India's first medal at the Paris 2024 Olympics on Sunday, July 28. Additionally, badminton star PV Sindhu and two-time boxing world champion Nikhat Zareen will begin their quests for Olympic glory on the same day.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm