ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
19-09-24 08:42 pm
Bangalore Correspondent
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
BJP MLA Munirathna, Rape Case; ಜಾತಿ ನಿಂದನೆ ಕೇ...
19-09-24 11:37 am
19-09-24 11:42 am
HK News Desk
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
19-09-24 09:08 pm
Mangalore Correspondent
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
Mangalore Mayor elections 2024: ಮಂಗಳೂರು ಮಹಾನಗ...
18-09-24 10:45 pm
Mangalore, Lawrence D’Souza, congress Labour...
18-09-24 10:29 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm