ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm