ಬ್ರೇಕಿಂಗ್ ನ್ಯೂಸ್
31-07-24 08:15 pm HK News Desk ದೇಶ - ವಿದೇಶ
ಮುಂಬೈ, ಜುಲೈ.31: ಮಹಾರಾಷ್ಟ್ರದ ವಿವಾದಿತ ಪ್ರೊಬೇಶನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ಕೇಂದ್ರ ಲೋಕಸೇವಾ ಆಯೋಗವು ರದ್ದುಪಡಿಸಿದ್ದು, ಆಕೆ ಭವಿಷ್ಯದಲ್ಲಿ ಯಾವುದೇ ಲೋಕಸೇವಾ ಆಯೋಗದ ಪರೀಕ್ಷೆಯನ್ನು ತೆಗೆದುಕೊಳ್ಳುವುದನ್ನ ನಿರ್ಬಂಧಿಸಿದೆ. ಇತ್ತೀಚೆಗಷ್ಟೇ ಪೂಜಾಗೆ ಯುಪಿಎಸ್ಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಖೇಡ್ಕರ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿತ್ತು. ನಕಲಿ ದಾಖಲೆಗಳ ಮೂಲಕ ಸಿವಿಲ್ ಸರ್ವೀಸ್ ಪರೀಕ್ಷೆಯನ್ನು ನಿಗದಿಗಿಂತ ಹೆಚ್ಚಿನ ಪ್ರಯತ್ನಗಳನ್ನು ಪಡೆದಿದ್ದಾಳೆ ಎಂದು ಆರೋಪಿಸಲಾಗಿತ್ತು.
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜುಲೈ 19 ರಂದು ಖೇಡ್ಕರ್ ಅವರನ್ನು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉಮೇದುವಾರಿಕೆ ಪಡೆಯಲು ಅಂಗವೈಕಲ್ಯ ಮತ್ತು ಇತರ ಹಿಂದುಳಿದ ವರ್ಗಗಳ (ಕೆನೆಪದರವಲ್ಲದ) ಕೋಟಾಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಸ್ ದಾಖಲಿಸಿತ್ತು.
ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಯುಪಿಎಸ್ಸಿ-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿದ್ದು ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಪಿಎಸ್ ಸಿ ಹೇಳಿದೆ. 2022 ರಲ್ಲಿ ಆಯ್ಕೆಯಾದ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಯುಪಿಎಸ್ಸಿ ಅಧಿಕೃತ ಹೇಳಿಕೆ ನೀಡಿದೆ.
The selection of Puja Khedkar as a trainee IAS officer has been cancelled and she has been barred for taking the entrance exam for life after the Union Public Service Commission (UPSC) found her guilty of faking her identity to take the exam multiple times.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm