ಬ್ರೇಕಿಂಗ್ ನ್ಯೂಸ್
31-07-24 08:15 pm HK News Desk ದೇಶ - ವಿದೇಶ
ಮುಂಬೈ, ಜುಲೈ.31: ಮಹಾರಾಷ್ಟ್ರದ ವಿವಾದಿತ ಪ್ರೊಬೇಶನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ಕೇಂದ್ರ ಲೋಕಸೇವಾ ಆಯೋಗವು ರದ್ದುಪಡಿಸಿದ್ದು, ಆಕೆ ಭವಿಷ್ಯದಲ್ಲಿ ಯಾವುದೇ ಲೋಕಸೇವಾ ಆಯೋಗದ ಪರೀಕ್ಷೆಯನ್ನು ತೆಗೆದುಕೊಳ್ಳುವುದನ್ನ ನಿರ್ಬಂಧಿಸಿದೆ. ಇತ್ತೀಚೆಗಷ್ಟೇ ಪೂಜಾಗೆ ಯುಪಿಎಸ್ಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಖೇಡ್ಕರ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿತ್ತು. ನಕಲಿ ದಾಖಲೆಗಳ ಮೂಲಕ ಸಿವಿಲ್ ಸರ್ವೀಸ್ ಪರೀಕ್ಷೆಯನ್ನು ನಿಗದಿಗಿಂತ ಹೆಚ್ಚಿನ ಪ್ರಯತ್ನಗಳನ್ನು ಪಡೆದಿದ್ದಾಳೆ ಎಂದು ಆರೋಪಿಸಲಾಗಿತ್ತು.
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜುಲೈ 19 ರಂದು ಖೇಡ್ಕರ್ ಅವರನ್ನು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉಮೇದುವಾರಿಕೆ ಪಡೆಯಲು ಅಂಗವೈಕಲ್ಯ ಮತ್ತು ಇತರ ಹಿಂದುಳಿದ ವರ್ಗಗಳ (ಕೆನೆಪದರವಲ್ಲದ) ಕೋಟಾಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಸ್ ದಾಖಲಿಸಿತ್ತು.
ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಯುಪಿಎಸ್ಸಿ-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿದ್ದು ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಪಿಎಸ್ ಸಿ ಹೇಳಿದೆ. 2022 ರಲ್ಲಿ ಆಯ್ಕೆಯಾದ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಯುಪಿಎಸ್ಸಿ ಅಧಿಕೃತ ಹೇಳಿಕೆ ನೀಡಿದೆ.
The selection of Puja Khedkar as a trainee IAS officer has been cancelled and she has been barred for taking the entrance exam for life after the Union Public Service Commission (UPSC) found her guilty of faking her identity to take the exam multiple times.
08-09-24 05:54 pm
HK News Desk
Chikmagalur Ganesha festival: ಎನ್.ಆರ್. ಪುರದಲ್...
08-09-24 03:33 pm
Chikkamagaluru accident: ಚಿಕ್ಕಮಗಳೂರು ; ಗಣಪತಿ...
07-09-24 09:33 pm
Yettinahole project: ಎತ್ತಿನಹೊಳೆ ಯೋಜನೆ ಹೆಸರಲ್ಲ...
06-09-24 10:16 pm
Bangalore, Ambedkar Sena, P Murthy, Dss: ಫೋರ್...
06-09-24 09:49 pm
08-09-24 11:07 pm
HK News Desk
TMC MP Jawhar Sircar resigns: ಕೊಲ್ಕತ್ತಾ ವೈದ್ಯ...
08-09-24 02:45 pm
Vinesh Phogat, Haryanas Julana: ಜಾಟ್ ಪ್ರಾಬಲ್ಯ...
08-09-24 01:47 pm
ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಸೇವೆಯಿಂ...
07-09-24 10:44 pm
ನಮ್ಮಲ್ಲಿ ಹೆಣ್ಣನ್ನು ಕೀಳಾಗಿ ನೋಡುತ್ತಾರೆ, ಸನಾತನ ಧ...
07-09-24 03:02 pm
08-09-24 10:16 pm
Mangalore Correspondent
Nativity 2024, Monthi Fest Mangalore: ಕರಾವಳಿಯ...
08-09-24 09:06 pm
UT Khader, Water Tank, Ullal: ಉಳ್ಳಾಲ ನಗರಕ್ಕೆ...
08-09-24 12:43 pm
Sanghniketan, Ganesh festival, Mangalore: ಸಂಘ...
07-09-24 11:12 pm
Bantwal, Mangalore, Accident: ಮದುವೆಯಾದ ಎರಡೇ ದ...
07-09-24 09:17 pm
07-09-24 05:45 pm
HK News Desk
Serial Killers Of Andhra Pradesh: ಸೈನೈಡ್ ಬೆರೆ...
07-09-24 03:06 pm
Puttur online fraud, Mangalore: ಸಿಆರ್ ಪಿಎಫ್ ಯ...
05-09-24 02:55 pm
Mangalore crime, Court, Murder: ದಂಪತಿಯೆಂದು ಮನ...
05-09-24 11:49 am
Uppinangady, Mangalore Crime: ನಡುರಾತ್ರಿಯಲ್ಲಿ...
04-09-24 06:33 pm