ಬ್ರೇಕಿಂಗ್ ನ್ಯೂಸ್
08-08-24 11:15 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಶಿಸ್ತಿನ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಕುಸ್ತಿಪಟು ಅಂತಿಮ್ ಪಂಘಲ್ ಅವರನ್ನು ಮೂರು ವರ್ಷಗಳ ಕಾಲ ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ನಿಷೇಧಿಸಲು ನಿರ್ಧರಿಸಿದೆ.
ಪಂಗಲ್ ಅವರ ನಡವಳಿಕೆಯನ್ನು ಕೂಲಂಕುಷ ಪರಿಶೀಲಿಸಿದ ನಂತರ ಕ್ರೀಡಾಸ್ಫೂರ್ತಿ ಮತ್ತು ಶಿಸ್ತಿನ ಮಾನದಂಡಗಳನ್ನು ಎತ್ತಿಹಿಡಿಯಲು ಸಂಸ್ಥೆ ಈ ನಿರ್ಧಾರ ತೆಗೆದುಕೊಂಡಿದೆ.
ಮಹಿಳೆಯರ 53 ಕೆಜಿ ವಿಭಾಗದ ಆರಂಭಿಕ ಪಂದ್ಯದಲ್ಲಿ ಸೋತ ನಂತರ ಪಂಗಲ್ ಪ್ಯಾರಿಸ್ ಒಲಿಂಪಿಕ್ಸ್ನಿಂದ ಹೊರಬಿದ್ದಿದ್ದರು. ಪ್ರಮುಖ ಶಿಸ್ತಿನ ಉಲ್ಲಂಘನೆಗಾಗಿ ಅಂತಿಮ್ ಪಂಗಲ್ ಮತ್ತು ಅವರ ಸಂಪೂರ್ಣ ಪರಿವಾರವನ್ನು ಪ್ಯಾರಿಸ್ನಿಂದ ಗಡೀಪಾರು ಮಾಡಲಾಗಿತ್ತು.
ಆಟ ಮುಗಿದ ಬಳಿಕ ಕ್ರೀಡಾಗ್ರಾಮದಲ್ಲಿ ಇರದೇ ತನ್ನ ಕೋಚ್ ಭಗತ್ ಸಿಂಗ್ ಮತ್ತು ಸ್ಪಾರಿಂಗ್ ಪಾಲುದಾರ ವಿಕಾಸ್ ತಮಗಿದ್ದ ಹೋಟೆಲ್ಗೆ ಹೋಗಿದ್ದಾರೆ. ಕ್ರೀಡಾಗ್ರಾಮದಲ್ಲಿ ಉಳಿದಿದ್ದ ತಮ್ಮ ವಸ್ತುಗಳನ್ನು ಹಿಂಪಡೆಯಲು ತನ್ನ ಐಡಿ ಕೊಟ್ಟು ಸಹೋದರಿಯನ್ನು ಕಳುಹಿಸಿದ್ದೇ ಈಕೆಗೆ ಮುಳುವಾಗಿದೆ.
ಅಂತಿಮ್ ಪಂಗಲ್ ಅವರ ವಸ್ತುಗಳನ್ನು ತರಲು ಹೋಗಿದ್ದ ಸೋದರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಅಂತಿಮ್ ಪಂಗಲ್ಗೆ ನೀಡಲಾಗಿದ್ದ ಪಾಸ್ನಲ್ಲಿ ಅವರ ಸಹೋದರಿ ಕ್ರೀಡಾ ಗ್ರಾಮ ಪ್ರವೇಶಿಸಿದ್ದರು.
Antim Panghal is most likely to be banned for three years after allowing her sister's entry into the athletes' village through her accreditation card, Wrestler Panghal caused an embarrassment to the Indian Olympic Contingent and as a result, IOA will be taking disciplinary action against her. She might receive a three-year ban by IOA. "The decision will be formally announced after she reaches India," the contingent source said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm