ಬ್ರೇಕಿಂಗ್ ನ್ಯೂಸ್
08-08-24 11:15 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಶಿಸ್ತಿನ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಕುಸ್ತಿಪಟು ಅಂತಿಮ್ ಪಂಘಲ್ ಅವರನ್ನು ಮೂರು ವರ್ಷಗಳ ಕಾಲ ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ನಿಷೇಧಿಸಲು ನಿರ್ಧರಿಸಿದೆ.
ಪಂಗಲ್ ಅವರ ನಡವಳಿಕೆಯನ್ನು ಕೂಲಂಕುಷ ಪರಿಶೀಲಿಸಿದ ನಂತರ ಕ್ರೀಡಾಸ್ಫೂರ್ತಿ ಮತ್ತು ಶಿಸ್ತಿನ ಮಾನದಂಡಗಳನ್ನು ಎತ್ತಿಹಿಡಿಯಲು ಸಂಸ್ಥೆ ಈ ನಿರ್ಧಾರ ತೆಗೆದುಕೊಂಡಿದೆ.
ಮಹಿಳೆಯರ 53 ಕೆಜಿ ವಿಭಾಗದ ಆರಂಭಿಕ ಪಂದ್ಯದಲ್ಲಿ ಸೋತ ನಂತರ ಪಂಗಲ್ ಪ್ಯಾರಿಸ್ ಒಲಿಂಪಿಕ್ಸ್ನಿಂದ ಹೊರಬಿದ್ದಿದ್ದರು. ಪ್ರಮುಖ ಶಿಸ್ತಿನ ಉಲ್ಲಂಘನೆಗಾಗಿ ಅಂತಿಮ್ ಪಂಗಲ್ ಮತ್ತು ಅವರ ಸಂಪೂರ್ಣ ಪರಿವಾರವನ್ನು ಪ್ಯಾರಿಸ್ನಿಂದ ಗಡೀಪಾರು ಮಾಡಲಾಗಿತ್ತು.
ಆಟ ಮುಗಿದ ಬಳಿಕ ಕ್ರೀಡಾಗ್ರಾಮದಲ್ಲಿ ಇರದೇ ತನ್ನ ಕೋಚ್ ಭಗತ್ ಸಿಂಗ್ ಮತ್ತು ಸ್ಪಾರಿಂಗ್ ಪಾಲುದಾರ ವಿಕಾಸ್ ತಮಗಿದ್ದ ಹೋಟೆಲ್ಗೆ ಹೋಗಿದ್ದಾರೆ. ಕ್ರೀಡಾಗ್ರಾಮದಲ್ಲಿ ಉಳಿದಿದ್ದ ತಮ್ಮ ವಸ್ತುಗಳನ್ನು ಹಿಂಪಡೆಯಲು ತನ್ನ ಐಡಿ ಕೊಟ್ಟು ಸಹೋದರಿಯನ್ನು ಕಳುಹಿಸಿದ್ದೇ ಈಕೆಗೆ ಮುಳುವಾಗಿದೆ.
ಅಂತಿಮ್ ಪಂಗಲ್ ಅವರ ವಸ್ತುಗಳನ್ನು ತರಲು ಹೋಗಿದ್ದ ಸೋದರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಅಂತಿಮ್ ಪಂಗಲ್ಗೆ ನೀಡಲಾಗಿದ್ದ ಪಾಸ್ನಲ್ಲಿ ಅವರ ಸಹೋದರಿ ಕ್ರೀಡಾ ಗ್ರಾಮ ಪ್ರವೇಶಿಸಿದ್ದರು.
Antim Panghal is most likely to be banned for three years after allowing her sister's entry into the athletes' village through her accreditation card, Wrestler Panghal caused an embarrassment to the Indian Olympic Contingent and as a result, IOA will be taking disciplinary action against her. She might receive a three-year ban by IOA. "The decision will be formally announced after she reaches India," the contingent source said.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 10:10 pm
mangalore
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm