ಬ್ರೇಕಿಂಗ್ ನ್ಯೂಸ್
10-08-24 11:03 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ 'ಘರ್ ಘರ್ ಗ್ಯಾರೆಂಟಿ' ಭರವಸೆಗಳು ಕಾನೂನಿನ ಪ್ರಕಾರ ಲಂಚದ ಆಮಿಷವಾಗಿದ್ದು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಎಲ್ಲ 99 ಸಂಸದರನ್ನು ಅನರ್ಹಗೊಳಿಸಬೇಕೆಂದು ಅಲಹಾಬಾದ್ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.
ಪಿಐಎಲ್ ನಲ್ಲಿ ಚುನಾವಣಾ ಆಯೋಗದ ವಿರುದ್ಧವೂ ದೂರಲಾಗಿದ್ದು, ಕಾಂಗ್ರೆಸ್ ಪಕ್ಷದ ಗ್ಯಾರೆಂಟಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಕಳೆದ ಮೇ 2 ರಂದು ಆಯೋಗ, ಈ ರೀತಿಯ ಭರವಸೆಗಳನ್ನು ನೀಡುವುದರ ವಿರುದ್ಧ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿತ್ತಾದರೂ, ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ.
ಘರ್ ಘರ್ ಖಾತರಿ ಯೋಜನೆ ಹೆಸರಲ್ಲಿ ಮತ ಗಳಿಸುವುದಕ್ಕಾಗಿ ವಿವಿಧ ಆರ್ಥಿಕ ಮತ್ತು ವಸ್ತು ಪ್ರಯೋಜನಗಳನ್ನು ಭರವಸೆ ನೀಡುವ ಗ್ಯಾರಂಟಿ ಕಾರ್ಡ್ಗಳ ವಿತರಣೆ ಮಾಡಲಾಗಿತ್ತು. ಈ ರೀತಿಯ ಭರವಸೆ 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123 (1) (A) ಅಡಿಯಲ್ಲಿ ಲಂಚಕ್ಕೆ ಸಮಾನವಾಗಿದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171B ಮತ್ತು 171E ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ದೂರುದಾರರು ವಾದಿಸಿದ್ದಾರೆ.
A PIL has been filed before the Allahabad High Court seeking the disqualification of all 99 Congress MPs, arguing that the party's 'Ghar Ghar Guarantee Scheme' launched during the Lok Sabha poll campaign amounted to bribery under law.The public interest litigation (PIL) has also sought direction against the Election Commission of India (ECI), accusing it of failing to act against the Congress campaign.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:19 pm
Mangalore Correspondent
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm