ಬ್ರೇಕಿಂಗ್ ನ್ಯೂಸ್
14-08-24 10:59 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಅಂತಿಮ ಹಂತದಲ್ಲಿ ದುರದೃಷ್ಟದಿಂದ ಪಂದ್ಯಾವಳಿಯಿಂದ ಹೊರಬಿದ್ದ ವಿನೇಶ್ ಫೋಗಟ್ ಗೆ ಕಡೆಗೂ ನ್ಯಾಯ ಸಿಗಲಿಲ್ಲ. ಫೈನಲಿಗೆ ಬಂದಿದ್ದ ತನಗೆ ಬೆಳ್ಳಿ ಪದಕ ಸಿಗಬೇಕೆಂದು ವಿನೇಶ್ ಫೋಗಟ್ ಮಾಡಿದ್ದ ಮನವಿಯನ್ನು ಆರ್ಬಿಟ್ರೇಶನ್ ಕೋರ್ಟ್ ತಿರಸ್ಕರಿಸಿದೆ.
ಆಗಸ್ಟ್ 7ರಂದು ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿದೆ ಎಂದು ಒಲಿಂಪಿಕ್ಸ್ ಪಂದ್ಯಾವಳಿ ಉದ್ದೇಶದಿಂದ ಪ್ಯಾರಿಸ್ನಲ್ಲಿ ಮಾಡಲಾಗಿದ್ದ ತಾತ್ಕಾಲಿಕ ಕ್ರೀಡಾ ನ್ಯಾಯಾಲಯ ಹೇಳಿದೆ. ಆಗಸ್ಟ್ 14ರ ಒಳಗೆ ಅಂತಿಮ ತೀರ್ಪು ಬರುತ್ತೆ ಎನ್ನಲಾಗಿತ್ತು. ಇದೀಗ ವಿವರವಾದ ರಿಪೋರ್ಟ್ ಬಂದಿಲ್ಲವಾದರೂ, ಒಂದು ಗೆರೆಯ ಹೇಳಿಕೆಯನ್ನು ನ್ಯಾಯಾಲಯ ಪ್ರಕಟಿಸಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
50 ಕೇಜಿ ವಿಭಾಗದ ಕುಸ್ತಿ ಫೈನಲಿಗೆ ಬಂದಿದ್ದ ವಿನೇಶ್ ಫೋಗಟ್, 100 ಗ್ರಾಮ್ ಭಾರದ ಕಾರಣಕ್ಕೆ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದರು. ಫೈನಲಿನಲ್ಲಿ ಬಂಗಾರದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಕೊನೆಕ್ಷಣದಲ್ಲಿ ಹೊರಗುಳಿಯುವಂತಾಗಿದ್ದು ಭಾರತದಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಕ್ರೀಡಾ ಪ್ರಿಯರಿಗೆ ತೀವ್ರ ನಿರಾಶೆಯಾಗಿತ್ತು. ಆನಂತರ, ತಾನು ಫೈನಲಿಗೆ ಬಂದ ಕಾರಣ ಬೆಳ್ಳಿ ಪದಕವನ್ನು ತನಗೇ ನೀಡಬೇಕು ಎಂದು ವಿನೇಶ್ ಕ್ರೀಡಾ ಕೋರ್ಟಿಗೆ ಮನವಿ ಮಾಡಿದ್ದರು. ಅಲ್ಲದೆ, ಕೋರ್ಟ್ ತೀರ್ಪು ಬರದೆ ಭಾರತಕ್ಕೆ ಮರಳುವುದಿಲ್ಲ ಎಂದೂ ವಿನೇಶ್ ಹೇಳಿದ್ದರು. ಇದೇ ಆಘಾತದಲ್ಲಿ ವಿನೇಶ್ ಕುಸ್ತಿ ಪಂದ್ಯಾಟಕ್ಕೇ ವಿದಾಯ ಘೋಷಿಸಿದ್ದರು.
The Court of Arbitration for Sport (CAS) has dismissed the petition from wrestler Vinesh Phogat to be awarded a joint silver medal at the Paris Olympics. This move came just a day after the CAS had bought itself more time to decide the fate of Vinesh Phogat’s silver medal. On Tuesday, the CAS had deferred the verdict till August 16, Friday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm