ಬ್ರೇಕಿಂಗ್ ನ್ಯೂಸ್
14-08-24 10:59 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಅಂತಿಮ ಹಂತದಲ್ಲಿ ದುರದೃಷ್ಟದಿಂದ ಪಂದ್ಯಾವಳಿಯಿಂದ ಹೊರಬಿದ್ದ ವಿನೇಶ್ ಫೋಗಟ್ ಗೆ ಕಡೆಗೂ ನ್ಯಾಯ ಸಿಗಲಿಲ್ಲ. ಫೈನಲಿಗೆ ಬಂದಿದ್ದ ತನಗೆ ಬೆಳ್ಳಿ ಪದಕ ಸಿಗಬೇಕೆಂದು ವಿನೇಶ್ ಫೋಗಟ್ ಮಾಡಿದ್ದ ಮನವಿಯನ್ನು ಆರ್ಬಿಟ್ರೇಶನ್ ಕೋರ್ಟ್ ತಿರಸ್ಕರಿಸಿದೆ.
ಆಗಸ್ಟ್ 7ರಂದು ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿದೆ ಎಂದು ಒಲಿಂಪಿಕ್ಸ್ ಪಂದ್ಯಾವಳಿ ಉದ್ದೇಶದಿಂದ ಪ್ಯಾರಿಸ್ನಲ್ಲಿ ಮಾಡಲಾಗಿದ್ದ ತಾತ್ಕಾಲಿಕ ಕ್ರೀಡಾ ನ್ಯಾಯಾಲಯ ಹೇಳಿದೆ. ಆಗಸ್ಟ್ 14ರ ಒಳಗೆ ಅಂತಿಮ ತೀರ್ಪು ಬರುತ್ತೆ ಎನ್ನಲಾಗಿತ್ತು. ಇದೀಗ ವಿವರವಾದ ರಿಪೋರ್ಟ್ ಬಂದಿಲ್ಲವಾದರೂ, ಒಂದು ಗೆರೆಯ ಹೇಳಿಕೆಯನ್ನು ನ್ಯಾಯಾಲಯ ಪ್ರಕಟಿಸಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
50 ಕೇಜಿ ವಿಭಾಗದ ಕುಸ್ತಿ ಫೈನಲಿಗೆ ಬಂದಿದ್ದ ವಿನೇಶ್ ಫೋಗಟ್, 100 ಗ್ರಾಮ್ ಭಾರದ ಕಾರಣಕ್ಕೆ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದರು. ಫೈನಲಿನಲ್ಲಿ ಬಂಗಾರದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಕೊನೆಕ್ಷಣದಲ್ಲಿ ಹೊರಗುಳಿಯುವಂತಾಗಿದ್ದು ಭಾರತದಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಕ್ರೀಡಾ ಪ್ರಿಯರಿಗೆ ತೀವ್ರ ನಿರಾಶೆಯಾಗಿತ್ತು. ಆನಂತರ, ತಾನು ಫೈನಲಿಗೆ ಬಂದ ಕಾರಣ ಬೆಳ್ಳಿ ಪದಕವನ್ನು ತನಗೇ ನೀಡಬೇಕು ಎಂದು ವಿನೇಶ್ ಕ್ರೀಡಾ ಕೋರ್ಟಿಗೆ ಮನವಿ ಮಾಡಿದ್ದರು. ಅಲ್ಲದೆ, ಕೋರ್ಟ್ ತೀರ್ಪು ಬರದೆ ಭಾರತಕ್ಕೆ ಮರಳುವುದಿಲ್ಲ ಎಂದೂ ವಿನೇಶ್ ಹೇಳಿದ್ದರು. ಇದೇ ಆಘಾತದಲ್ಲಿ ವಿನೇಶ್ ಕುಸ್ತಿ ಪಂದ್ಯಾಟಕ್ಕೇ ವಿದಾಯ ಘೋಷಿಸಿದ್ದರು.
The Court of Arbitration for Sport (CAS) has dismissed the petition from wrestler Vinesh Phogat to be awarded a joint silver medal at the Paris Olympics. This move came just a day after the CAS had bought itself more time to decide the fate of Vinesh Phogat’s silver medal. On Tuesday, the CAS had deferred the verdict till August 16, Friday.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm