ಬ್ರೇಕಿಂಗ್ ನ್ಯೂಸ್
14-08-24 10:59 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಅಂತಿಮ ಹಂತದಲ್ಲಿ ದುರದೃಷ್ಟದಿಂದ ಪಂದ್ಯಾವಳಿಯಿಂದ ಹೊರಬಿದ್ದ ವಿನೇಶ್ ಫೋಗಟ್ ಗೆ ಕಡೆಗೂ ನ್ಯಾಯ ಸಿಗಲಿಲ್ಲ. ಫೈನಲಿಗೆ ಬಂದಿದ್ದ ತನಗೆ ಬೆಳ್ಳಿ ಪದಕ ಸಿಗಬೇಕೆಂದು ವಿನೇಶ್ ಫೋಗಟ್ ಮಾಡಿದ್ದ ಮನವಿಯನ್ನು ಆರ್ಬಿಟ್ರೇಶನ್ ಕೋರ್ಟ್ ತಿರಸ್ಕರಿಸಿದೆ.
ಆಗಸ್ಟ್ 7ರಂದು ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿದೆ ಎಂದು ಒಲಿಂಪಿಕ್ಸ್ ಪಂದ್ಯಾವಳಿ ಉದ್ದೇಶದಿಂದ ಪ್ಯಾರಿಸ್ನಲ್ಲಿ ಮಾಡಲಾಗಿದ್ದ ತಾತ್ಕಾಲಿಕ ಕ್ರೀಡಾ ನ್ಯಾಯಾಲಯ ಹೇಳಿದೆ. ಆಗಸ್ಟ್ 14ರ ಒಳಗೆ ಅಂತಿಮ ತೀರ್ಪು ಬರುತ್ತೆ ಎನ್ನಲಾಗಿತ್ತು. ಇದೀಗ ವಿವರವಾದ ರಿಪೋರ್ಟ್ ಬಂದಿಲ್ಲವಾದರೂ, ಒಂದು ಗೆರೆಯ ಹೇಳಿಕೆಯನ್ನು ನ್ಯಾಯಾಲಯ ಪ್ರಕಟಿಸಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
50 ಕೇಜಿ ವಿಭಾಗದ ಕುಸ್ತಿ ಫೈನಲಿಗೆ ಬಂದಿದ್ದ ವಿನೇಶ್ ಫೋಗಟ್, 100 ಗ್ರಾಮ್ ಭಾರದ ಕಾರಣಕ್ಕೆ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದರು. ಫೈನಲಿನಲ್ಲಿ ಬಂಗಾರದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಕೊನೆಕ್ಷಣದಲ್ಲಿ ಹೊರಗುಳಿಯುವಂತಾಗಿದ್ದು ಭಾರತದಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಕ್ರೀಡಾ ಪ್ರಿಯರಿಗೆ ತೀವ್ರ ನಿರಾಶೆಯಾಗಿತ್ತು. ಆನಂತರ, ತಾನು ಫೈನಲಿಗೆ ಬಂದ ಕಾರಣ ಬೆಳ್ಳಿ ಪದಕವನ್ನು ತನಗೇ ನೀಡಬೇಕು ಎಂದು ವಿನೇಶ್ ಕ್ರೀಡಾ ಕೋರ್ಟಿಗೆ ಮನವಿ ಮಾಡಿದ್ದರು. ಅಲ್ಲದೆ, ಕೋರ್ಟ್ ತೀರ್ಪು ಬರದೆ ಭಾರತಕ್ಕೆ ಮರಳುವುದಿಲ್ಲ ಎಂದೂ ವಿನೇಶ್ ಹೇಳಿದ್ದರು. ಇದೇ ಆಘಾತದಲ್ಲಿ ವಿನೇಶ್ ಕುಸ್ತಿ ಪಂದ್ಯಾಟಕ್ಕೇ ವಿದಾಯ ಘೋಷಿಸಿದ್ದರು.
The Court of Arbitration for Sport (CAS) has dismissed the petition from wrestler Vinesh Phogat to be awarded a joint silver medal at the Paris Olympics. This move came just a day after the CAS had bought itself more time to decide the fate of Vinesh Phogat’s silver medal. On Tuesday, the CAS had deferred the verdict till August 16, Friday.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm