ಬ್ರೇಕಿಂಗ್ ನ್ಯೂಸ್
15-08-24 11:16 pm HK News Desk ದೇಶ - ವಿದೇಶ
ಕಾಸರಗೋಡು, ಆಗಸ್ಟ್ 15: ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಇನ್ಫೇಂಟ್ ಜೀಸಸ್ ಚರ್ಚ್ ಫಾದರ್ ಕುದಿಲಿಲ್ ಮ್ಯಾಥ್ಯೂ ಅವರು ಸ್ವಾತಂತ್ರ್ಯ ದಿನದ ಧ್ವಜ ಅವರೋಹಣ ಮಾಡುತ್ತಿರುವಾಗ ವಿದ್ಯುತ್ ಶಾಕ್ ಆಗಿ ದುರಂತ ಸಾವಿಗೀಡಾಗಿದ್ದಾರೆ.
ಚರ್ಚ್ ಆವರಣದಲ್ಲಿ ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಸಂಜೆ ವೇಳೆಗೆ ಧ್ವಜವನ್ನು ಅವರೋಹಣ ಮಾಡುತ್ತಿದ್ದಾಗ ಧ್ವಜ ಸ್ತಂಭದ ಕಬ್ಬಿಣದ ಕಂಬ ವಾಲಿದ್ದು, ವಿದ್ಯುತ್ ತಂತಿಗೆ ಬಿದ್ದಿದೆ. ಇದರಿಂದಾಗಿ ತ್ರಿವರ್ಣ ಧ್ವಜವನ್ನು ಮಡಚಿ ಕಟ್ಟುತ್ತಿದ್ದ ಫಾದರ್ ಮೇಲೆ ವಿದ್ಯುತ್ ಶಾಕ್ ಆಗಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಫಾದರ್ ಜೊತೆಗಿದ್ದವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಫಾದರ್ ಕುದೀಲಿಲ್ ಮ್ಯಾಥ್ಯೂ ಅವರು ತಮ್ಮ ಸರಳ ವ್ಯಕ್ತಿತ್ವದಿಂದ ಜನಪ್ರಿಯರಾಗಿದ್ದರು.
Fr Kudilil Mathew, the parish priest of Infant Jesus Church in Mulleria, Kasargod, tragically passed away due to electrocution on Thursday, August 15 evening.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 10:10 pm
mangalore
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
19-02-26 09:50 pm
mangalore
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm