ಬ್ರೇಕಿಂಗ್ ನ್ಯೂಸ್
15-08-24 11:16 pm HK News Desk ದೇಶ - ವಿದೇಶ
ಕಾಸರಗೋಡು, ಆಗಸ್ಟ್ 15: ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಇನ್ಫೇಂಟ್ ಜೀಸಸ್ ಚರ್ಚ್ ಫಾದರ್ ಕುದಿಲಿಲ್ ಮ್ಯಾಥ್ಯೂ ಅವರು ಸ್ವಾತಂತ್ರ್ಯ ದಿನದ ಧ್ವಜ ಅವರೋಹಣ ಮಾಡುತ್ತಿರುವಾಗ ವಿದ್ಯುತ್ ಶಾಕ್ ಆಗಿ ದುರಂತ ಸಾವಿಗೀಡಾಗಿದ್ದಾರೆ.
ಚರ್ಚ್ ಆವರಣದಲ್ಲಿ ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಸಂಜೆ ವೇಳೆಗೆ ಧ್ವಜವನ್ನು ಅವರೋಹಣ ಮಾಡುತ್ತಿದ್ದಾಗ ಧ್ವಜ ಸ್ತಂಭದ ಕಬ್ಬಿಣದ ಕಂಬ ವಾಲಿದ್ದು, ವಿದ್ಯುತ್ ತಂತಿಗೆ ಬಿದ್ದಿದೆ. ಇದರಿಂದಾಗಿ ತ್ರಿವರ್ಣ ಧ್ವಜವನ್ನು ಮಡಚಿ ಕಟ್ಟುತ್ತಿದ್ದ ಫಾದರ್ ಮೇಲೆ ವಿದ್ಯುತ್ ಶಾಕ್ ಆಗಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಫಾದರ್ ಜೊತೆಗಿದ್ದವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಫಾದರ್ ಕುದೀಲಿಲ್ ಮ್ಯಾಥ್ಯೂ ಅವರು ತಮ್ಮ ಸರಳ ವ್ಯಕ್ತಿತ್ವದಿಂದ ಜನಪ್ರಿಯರಾಗಿದ್ದರು.
Fr Kudilil Mathew, the parish priest of Infant Jesus Church in Mulleria, Kasargod, tragically passed away due to electrocution on Thursday, August 15 evening.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm