ಬ್ರೇಕಿಂಗ್ ನ್ಯೂಸ್
16-08-24 12:07 pm H K News Desk ದೇಶ - ವಿದೇಶ
ನಾಗಪುರ, ಆಗಸ್ಟ್ 16: ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯದ ರಕ್ಷಣೆಯನ್ನು ಭಾರತ ಖಚಿತಪಡಿಸಿಕೊಳ್ಳಬೇಕು. ಆ ಜವಾಬ್ದಾರಿ ಭಾರತಕ್ಕಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿ ಭಾಗವತ್ ಈ ಮಾತುಗಳನ್ನು ಹೇಳಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದೂಗಳು ಯಾವುದೇ ಅನ್ಯಾಯ ಮತ್ತು ದೌರ್ಜನ್ಯಗಳನ್ನು ಎದುರಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಭಾರತದ್ದಾಗಿದೆ. ಅಲ್ಲಿನ ಹಿಂದುಗಳ ರಕ್ಷಣೆಯನ್ನು ಭಾರತ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದರು.
ಮುಂಬರುವ ಪೀಳಿಗೆಯು 'ಸ್ವತಂತ್ರ'(ಸ್ವಾತಂತ್ರ್ಯ) ಪದದ 'ಸ್ವಾ'ವನ್ನು ರಕ್ಷಿಸುವ ಕರ್ತವ್ಯ ಹೊಂದಿದೆ. ಏಕೆಂದರೆ ಜಗತ್ತಿನಲ್ಲಿ ಯಾವಾಗಲೂ ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುವ ಜನ ಇರುತ್ತಾರೆ. ಹೀಗಾಗಿ ನಾವು ಜಾಗರೂಕರಾಗಿರಬೇಕು ಮತ್ತು ಅವರಿಂದ ನಮ್ಮನ್ನು ರಕ್ಷಿಸಿಕೊಳ್ಳಬೇಕು ಎಂದರು.
ಪರಿಸ್ಥಿತಿ ಎಲ್ಲ ಕಾಲದಲ್ಲೂ ಒಂದೇ ರೀತಿ ಇರುವುದಿಲ್ಲ. ನಾವು ಈಗ ನೆರೆಯ ದೇಶದ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಅಲ್ಲಿ ಸಾಕಷ್ಟು ಹಿಂಸಾಚಾರಗಳು ನಡೆಯುತ್ತಿವೆ. ಹಿಂದುಗಳು ವಿನಾಕಾರಣ ಟಾರ್ಗೆಟ್ ಆಗುತ್ತಿದ್ದಾರೆ. ಅಲ್ಲಿ ವಾಸಿಸುವ ಹಿಂದೂಗಳು ಯಾವುದೇ ಕಾರಣವಿಲ್ಲದೆ ಹಿಂಸಾಚಾರದ ಪರಿಣಾಮ ಎದುರಿಸುತ್ತಿದ್ದಾರೆ ಎಂದು ಭಾಗವತ್ ಹೇಳಿದ್ದಾರೆ.
ಭಾರತವು ಇತರರಿಗೆ ಸಹಾಯ ಮಾಡುವ ಸಂಪ್ರದಾಯವನ್ನು ಹೊಂದಿದೆ. ಕಳೆದ ಕೆಲವು ವರ್ಷಗಳಲ್ಲಿ ಭಾರತವು ಯಾರ ಮೇಲೂ ದಾಳಿ ಮಾಡಿಲ್ಲ. ಆದರೆ ತೊಂದರೆಯಲ್ಲಿರುವವರಿಗೆ ಅವರು ನಮ್ಮೊಂದಿಗೆ ಹೇಗೆ ವರ್ತಿಸುತ್ತಾರೆ ಎಂಬುದನ್ನು ಲೆಕ್ಕಿಸದೆ ಸಹಾಯ ಮಾಡಿದೆ ಎಂದು ಭಾಗವತ್ ನೆನಪಿಸಿದರು.
Rashtriya Swayamsewak Sangh (RSS) chief Mohan Bhagwat on Thursday (August 15) said that Hindus are being subjected to violence for no reason in Bangladesh and added that that India has the responsibility to ensure they do not face any atrocities.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm