ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 10:10 pm
mangalore
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
19-02-26 09:50 pm
mangalore
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm