ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm