ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am